ಸವಣೂರು ತಾಲ್ಲೂಕಿನ ಬಸವನಕೊಪ್ಪ ಗ್ರಾಮದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತಗೊಂಡಿದೆ
ಬೇಸಿಗೆ ತಾಪಮಾನದಿಂದ ಅಂತರ್ಜಲ ಕಡಿಮೆಯಾದರೂ ಒಂದು ಗ್ರಾಮ ಹೊರತುಪಡಿಸಿದರೆ ತಾಲ್ಲೂಕಿನಲ್ಲಿ ಉಳಿದ ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುವಂಥ ಪರಿಸ್ಥಿತಿ ಎದುರಾಗಿಲ್ಲ
– ಭರತರಾಜ ಕೆ.ಎನ್ ತಹಶೀಲ್ದಾರ್ ಸವಣೂರು
ಮಂತ್ರವಾಡಿ ಗ್ರಾಮದಲ್ಲಿ ಮಾತ್ರ ನೀರಿನ ಕೊರತೆಯಾಗಿದ್ದು ರೈತರ ಬೋರ್ವೆಲ್ಗಳಿಂದ ನೀರು ಪೂರೈಸಲಾಗುತ್ತಿದೆ. ಉಳಿದ 64 ಗ್ರಾಮಗಳಲ್ಲಿ ಮುನ್ನೆಚ್ಚರಿಕೆಯಿಂದ ಖಾಸಗಿ ಬೋರ್ವೆಲ್ ಗುರುತಿಸಲಾಗಿದೆ.
– ಚಂದ್ರಶೇಖರ ನೆಗಳೂರ ಪ್ರಭಾರ ಎಇಇ ಜಿಲ್ಲಾ ಪಂಚಾಯಿತಿ ನೀರು ಮತ್ತು ನೈರ್ಮಲ್ಯ ಇಲಾಖೆ