ಶುಕ್ರವಾರ, 15 ಮೇ 2026
×
ADVERTISEMENT

ಹೂಳು ತುಂಬಿದ ನದಿ: ನೀರಿನ ಅಭಾವ

ಬೇಸಿಗೆ ಆರಂಭದಲ್ಲಿಯೇ ಬರಿದಾದ ಕುಮಧ್ವತಿ ನದಿ ಒಡಲು
ಮುಕ್ತೇಶ್ವರ ಪಿ. ಕೂರಗುಂದಮಠ
Published : 13 ಮಾರ್ಚ್ 2026, 11:41 IST
Last Updated : 13 ಮಾರ್ಚ್ 2026, 11:41 IST
ADVERTISEMENT
ಫಾಲೋ ಮಾಡಿ
Comments
ರಾಣೆಬೆನ್ನೂರು ತಾಲ್ಲೂಕಿನ ಲಿಂಗದಹಳ್ಳಿ ಬಳಿ ಕುಮಧ್ವತಿ ನದಿಗೆ ಅಡ್ಡಲಾಗಿ ನಿರ್ಮಿಸಿದ ಬ್ರಿಡ್ಜ್‌ಕಂ ಬ್ಯಾರೇಜ್‌ ನೀರಿಲ್ಲದೇ ಬಣಗುಟ್ಟುತ್ತಿದೆ
ರಾಣೆಬೆನ್ನೂರು ತಾಲ್ಲೂಕಿನ ಲಿಂಗದಹಳ್ಳಿ ಬಳಿ ಕುಮಧ್ವತಿ ನದಿಗೆ ಅಡ್ಡಲಾಗಿ ನಿರ್ಮಿಸಿದ ಬ್ರಿಡ್ಜ್‌ಕಂ ಬ್ಯಾರೇಜ್‌ ನೀರಿಲ್ಲದೇ ಬಣಗುಟ್ಟುತ್ತಿದೆ
ಕುಮಧ್ವತಿ ನದಿಯ 7 ಬ್ಯಾರೇಜುಗಳಲ್ಲಿ ಸಾಕಷ್ಟು ಹೂಳು ತುಂಬಿಕೊಂಡಿದ್ದರಿಂದ ಹೆಚ್ಚಿನ ನೀರು ಶೇಖರಣೆಯಾಗುವುದಿಲ್ಲ. ಹೂಳು ತೆಗೆಸುವ ಬಗ್ಗೆ ಇಲ್ಲಿನ ರೈತರು ಗಮನಕ್ಕೆ ತಂದಿದ್ದು ಸರ್ಕಾರಕ್ಕೆ ಪತ್ರ ಬರೆಯಲಾಗಿದೆ.
ರವೀಶ ಆರಾಧ್ಯ , ಎಂ.ಜೆ ಎಇಇ ಸಣ್ಣ ನೀರಾವರಿ ಇಲಾಖೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT