ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶ ಕಿರಣ.ಕೆ, ಹಿರಿಯ ಸಿವಿಲ್ ನ್ಯಾಯಾಧೀಶ ಎ.ವಿ ಪಾಟೀಲ, ಹೆಚ್ಚುವರಿ ಸಿವಿಲ್ ನ್ಯಾಯಧೀಶ ವಿ.ಆರ್ ಗುಡಿ, ಪ್ರಧಾನ ಸಿವಿಲ್ ನ್ಯಾಯಧೀಶರು ಹಾಗೂ ಜೆ.ಎಂ.ಎಫ್.ಸಿ ಲಕ್ಷ್ಮೀ ಎನ್.ಗರಗ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ನಾಸಿರಾ ಬಾನು, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಯೋಗೇಶ್ವರ, ಪ್ರಭಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಯಾನಂದ, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಕೆ.ಸಿ ಪಾವಲಿ ಮತ್ತು ಪ್ರದಾನ ಕಾರ್ಯದರ್ಶಿ ಸಿ.ಎಂ ಬೆನ್ನೂರ ಇದ್ದರು.