ದೀಪಾ ಅವರ ತಂದೆಯ ನಿವೃತ್ತಿಯಿಂದ ಬಂದ ಹಣವನ್ನು ತೆಗೆದುಕೊಂಡು ಬಾ, ಧಾರವಾಡದಲ್ಲಿ ನಿವೇಶನ ಹಿಡಿಯೋಣ ಎಂದು ಕಿರುಕುಳ ನೀಡುತ್ತಿದ್ದ. ವಿಚ್ಛೇದನ ಕೊಡುತ್ತೇನೆ ಎಂದು ಹೇಳಿ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುತ್ತಿದ್ದ ಕಾರಣ ದೀಪಾ ದುಂಡಸಿ ಆರ್.ಎಫ್.ಓ ಕಚೇರಿಯ ಆವರಣದ ತಮ್ಮ ವಸತಿಗೃಹದಲ್ಲಿ ಮೈ ಮೇಲೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಮರಣ ಹೊಂದಿದ್ದರು.