‘ಸರ್ಕಾರ ಜಾರಿಗೊಳಿಸಿರುವ ಲಾಕ್ಡೌನ್ನಿಂದ ರಾಜ್ಯದ ಸಂಘಟಿತ ಅಸಂಘಟಿತ ವರ್ಗಗಳ ನೌಕರರು, ಪೌರಕಾರ್ಮಿಕರು, ಬೀಡಿ, ಹಮಾಲಿ, ಗುತ್ತಿಗೆ, ಹೊರಗುತ್ತಿಗೆ ಹಾಗೂ ವಲಸೆ ಕಾರ್ಮಿಕರು ಎದುರಿಸಬಹುದಾದ ಸಂಕಷ್ಟಗಳನ್ನು ಅರಿತು ರಾಜ್ಯ ಸರ್ಕಾರ ಕೂಡಲೇ ಈ ವಿಭಾಗದ ಕಾರ್ಮಿಕರ ಬದುಕಿನ ರಕ್ಷಣೆಗಾಗಿ ‘ಆರ್ಥಿಕ ಪ್ಯಾಕೇಜ್’ ಘೋಷಿಸಬೇಕು ಎಂದು ಒತ್ತಾಯಿಸಿದರು.