ಕಾರ್ಯಕ್ರಮದಲ್ಲಿ ಡಯಟ್ ಉಪನಿರ್ದೇಶಕ ಡಿ.ಎಂ.ಬಸವರಾಜ, ಡಯಟ್ ಹಿರಿಯ ಪ್ರಾಚಾರ್ಯ ಖಾಜಿ, ಅಕ್ಷರ ದಾಸೋಹ ಅಧಿಕಾರಿ ಅಡಿಗ, ಸುನಿತಾ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಬೆನಕಪ್ಪ, ಎಂ.ಎಚ್.ಪಾಟೀಲ, ಚಿಕ್ಕಮಠ, ಶ್ರೀನಿವಾಸ, ಗುರುಪ್ರಸಾದ ಹಾಗೂ ಸಿದ್ದಲಿಂಗಪ್ಪ, ಜಿಲ್ಲೆಯ ಖಾಸಗಿ ಶಾಲೆಗಳ ಆಡಳಿತ ಮಂಡಳಿ ಮುಖ್ಯಸ್ಥರು ಇದ್ದರು.