<p>ರಾಣೆಬೆನ್ನೂರು: ಪ್ರಕೃತಿ ಸಂರಕ್ಷಿಸಿದರೆ ನಮ್ಮನ್ನು ಸಂರಕ್ಷಿಸುತ್ತದೆ. ಪ್ರತಿಯೊಬ್ಬರೂ ಸಾಲುಮರದ ತಿಮ್ಮಕ್ಕನ ಆದರ್ಶವಾಗಿಟ್ಟುಕೊಂಡು ಪ್ರತಿ ವಿದ್ಯಾರ್ಥಿಗಳು ಒಂದೊಂದು ಮರ ನೆಟ್ಟು ಪೋಷಿಸಬೇಕು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗಂಗಮ್ಮ ಕುಬೇರಪ್ಪ ಗೋಣಿಮಠ ಹೇಳಿದರು.</p>.<p>ತಾಲ್ಲೂಕಿನ ಸುಣಕಲ್ಲಬಿದರಿ ಗ್ರಾಮದ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಸದ್ಗುರು ಶಿವಾನಂದ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕ, ಇಕೋ ಕ್ಲಬ್ ವತಿಯಿಂದ ಬುಧವಾರ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆಗೆ ಸಸಿ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.</p>.<p>ಉಪನ್ಯಾಸಕ ಎಚ್. ಶಿವಾನಂದ, ರವಿ ಕೆ.ಎಸ್, ಶಿವಮೂರ್ತಯ್ಯ ಎಚ್.ಎಂ, ಬಸವಣ್ಣೆಪ್ಪ ನೋಟದ, ಸುನಿತಾ ಕುಡುಪಲಿ, ಮಲ್ಲೇಶ ಸಿ. ಹೂರಗಿ, ಚಂದ್ರಶೇಖರ ಎಚ್.ಎಂ., ಪ್ರಕಾಶ ಸಿ., ಜೈಪ್ರಕಾಶ, ಸಂತೋಷ ಅಂಗಡಿ, ಪೂರ್ಣಿಮಾ ಮಾಕನೂರು, ಕವಿತಾ, ಎಸ್.ಎಂ. ಮಕಾಂದಾರ, ಪ್ರವೀಣಕುಮಾರ ಕೆ. ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಣೆಬೆನ್ನೂರು: ಪ್ರಕೃತಿ ಸಂರಕ್ಷಿಸಿದರೆ ನಮ್ಮನ್ನು ಸಂರಕ್ಷಿಸುತ್ತದೆ. ಪ್ರತಿಯೊಬ್ಬರೂ ಸಾಲುಮರದ ತಿಮ್ಮಕ್ಕನ ಆದರ್ಶವಾಗಿಟ್ಟುಕೊಂಡು ಪ್ರತಿ ವಿದ್ಯಾರ್ಥಿಗಳು ಒಂದೊಂದು ಮರ ನೆಟ್ಟು ಪೋಷಿಸಬೇಕು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗಂಗಮ್ಮ ಕುಬೇರಪ್ಪ ಗೋಣಿಮಠ ಹೇಳಿದರು.</p>.<p>ತಾಲ್ಲೂಕಿನ ಸುಣಕಲ್ಲಬಿದರಿ ಗ್ರಾಮದ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಸದ್ಗುರು ಶಿವಾನಂದ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕ, ಇಕೋ ಕ್ಲಬ್ ವತಿಯಿಂದ ಬುಧವಾರ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆಗೆ ಸಸಿ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.</p>.<p>ಉಪನ್ಯಾಸಕ ಎಚ್. ಶಿವಾನಂದ, ರವಿ ಕೆ.ಎಸ್, ಶಿವಮೂರ್ತಯ್ಯ ಎಚ್.ಎಂ, ಬಸವಣ್ಣೆಪ್ಪ ನೋಟದ, ಸುನಿತಾ ಕುಡುಪಲಿ, ಮಲ್ಲೇಶ ಸಿ. ಹೂರಗಿ, ಚಂದ್ರಶೇಖರ ಎಚ್.ಎಂ., ಪ್ರಕಾಶ ಸಿ., ಜೈಪ್ರಕಾಶ, ಸಂತೋಷ ಅಂಗಡಿ, ಪೂರ್ಣಿಮಾ ಮಾಕನೂರು, ಕವಿತಾ, ಎಸ್.ಎಂ. ಮಕಾಂದಾರ, ಪ್ರವೀಣಕುಮಾರ ಕೆ. ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>