ತುಮಕೂರಿನ ಸಿದ್ದಗಂಗಾ ಮಠದ ಲಿಂ. ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ನೀಡಬೇಕು ಎಂದು ಕಾಂಗ್ರೆಸ್ ಹಾಗೂ ರಾಜ್ಯ ಸರ್ಕಾರ ಒತ್ತಾಯಿಸಿದೆ. ಆದರೆ, ಕೇಂದ್ರ ನಿರ್ಧಾರವು ನಿರಾಸೆ ಮೂಡಿಸಿದೆ ಎಂದ ಅವರು, ರಾಜ್ಯ ಸರ್ಕಾರದ ಯೋಜನೆಯೊಂದಕ್ಕೆ ಶ್ರೀಗಳ ಹೆಸರು ಇಡುವ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು ಎಂದರು.