‘ಕಾಲುವೆಗೆ ಸ್ವಾಧೀನ ಪಡಿಸಿಕೊಂಡ ಜಮೀನಿನ ಪರಿಹಾರದ ಹಣವೂ ಸಿಕ್ಕಿಲ್ಲ. ಅಧಿಕಾರಿಗಳನ್ನು ಕೇಳಿದರೆ ಬರೀ ಅಲೆದಾಡಿಸುತ್ತಿದ್ದಾರೆ. ಹೀಗಾದರೆ ನಾವು ಬದುಕುವುದು ಹೇಗೆ. ಅಧಿಕಾರಿಗಳು ಈಗಲಾದರೂ ಎಚ್ಚೆತ್ತುಕೊಂಡು ಈ ಭಾಗದ ಕಾಲುವೆಗೆ ಗೇಟ್ ಅಳವಡಿಸ ಬೇಕು. ಇಲ್ಲದಿದ್ದರೇ, ಇದೇ ಕಾಲುವೆ ಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ’ ಎಂದು ಎಚ್ಚರಿಸಿದ್ದಾರೆ.