<p><strong>ಹಿರೇಕೆರೂರ</strong>: ಬಸ್ ಪ್ರಯಾಣ ದರವನ್ನು ಏರಿಕೆ ಮಾಡಿರುವುದನ್ನು ತಕ್ಷಣ ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿ ರೈತಸಂಘ (ಪ್ರೊ.ನಂಜುಂಡಸ್ವಾಮಿ ಬಣ)ದ ಕಾರ್ಯಕರ್ತರು ಪಟ್ಟಣದ ವಾಯವ್ಯ ಸಾರಿಗೆ ಘಟಕ ವ್ಯವಸ್ಥಾಪಕ ಪಿ.ನಂಜುಂಡ ಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.<br /> <br /> `ಸರ್ಕಾರ ಬಸ್ ಪ್ರಯಾಣ ದರವನ್ನು ಹೆಚ್ಚಿಸಿರುವುದರಿಂದ ಪ್ರಯಾಣಿಕರ ಮೇಲೆ ಹೊರೆಯಾಗುತ್ತಿದೆ. ಈಗಾಗಲೇ ನೀಡುತ್ತಿರುವ ದರವೇ ಹೆಚ್ಚಾಗಿದೆ. ಕಾರಣ ದರ ಏರಿಕೆಯನ್ನು ಹಿಂದಕ್ಕೆ ಪಡೆಯಬೇಕು' ಎಂದು ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ರಾಜಶೇಖರ ದೂದಿಹಳ್ಳಿ ಒತ್ತಾಯಿಸಿದರು.<br /> <br /> ಶಿವನಗೌಡ ಪಾಟೀಲ, ಬಸನಗೌಡ ದೊಡ್ಡಗೌಡ್ರ, ತೀರ್ಥಪ್ಪ ಸಾತೇನಳ್ಳಿ, ಪೀರಪ್ಪ ಪೂಜಾರ, ಥಾವರಪ್ಪ ಮೂಡಿ, ಬೆನಕಣ್ಣ ಹಾಜರಿದ್ದರು. ಸಂಚಾರ ನಿರೀಕ್ಷಕ ಗಣೇಶ ಉರಣಕರ ಈ ಸಂದರ್ಭದಲ್ಲಿದ್ದರು.<br /> ರಾಹುಲ್ ಹುಟ್ಟುಹಬ್ಬ: ಹಾಲು ಹಣ್ಣು ವಿತರಣೆ<br /> <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರೇಕೆರೂರ</strong>: ಬಸ್ ಪ್ರಯಾಣ ದರವನ್ನು ಏರಿಕೆ ಮಾಡಿರುವುದನ್ನು ತಕ್ಷಣ ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿ ರೈತಸಂಘ (ಪ್ರೊ.ನಂಜುಂಡಸ್ವಾಮಿ ಬಣ)ದ ಕಾರ್ಯಕರ್ತರು ಪಟ್ಟಣದ ವಾಯವ್ಯ ಸಾರಿಗೆ ಘಟಕ ವ್ಯವಸ್ಥಾಪಕ ಪಿ.ನಂಜುಂಡ ಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.<br /> <br /> `ಸರ್ಕಾರ ಬಸ್ ಪ್ರಯಾಣ ದರವನ್ನು ಹೆಚ್ಚಿಸಿರುವುದರಿಂದ ಪ್ರಯಾಣಿಕರ ಮೇಲೆ ಹೊರೆಯಾಗುತ್ತಿದೆ. ಈಗಾಗಲೇ ನೀಡುತ್ತಿರುವ ದರವೇ ಹೆಚ್ಚಾಗಿದೆ. ಕಾರಣ ದರ ಏರಿಕೆಯನ್ನು ಹಿಂದಕ್ಕೆ ಪಡೆಯಬೇಕು' ಎಂದು ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ರಾಜಶೇಖರ ದೂದಿಹಳ್ಳಿ ಒತ್ತಾಯಿಸಿದರು.<br /> <br /> ಶಿವನಗೌಡ ಪಾಟೀಲ, ಬಸನಗೌಡ ದೊಡ್ಡಗೌಡ್ರ, ತೀರ್ಥಪ್ಪ ಸಾತೇನಳ್ಳಿ, ಪೀರಪ್ಪ ಪೂಜಾರ, ಥಾವರಪ್ಪ ಮೂಡಿ, ಬೆನಕಣ್ಣ ಹಾಜರಿದ್ದರು. ಸಂಚಾರ ನಿರೀಕ್ಷಕ ಗಣೇಶ ಉರಣಕರ ಈ ಸಂದರ್ಭದಲ್ಲಿದ್ದರು.<br /> ರಾಹುಲ್ ಹುಟ್ಟುಹಬ್ಬ: ಹಾಲು ಹಣ್ಣು ವಿತರಣೆ<br /> <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>