ವಿವಾಹ ಮಹೋತ್ಸವದಲ್ಲಿ 11 ಜೋಡಿಗಳು ನವದಾಂಪತ್ಯಕ್ಕೆ ಕಾಲಿಟ್ಟವು.ಭರತ ಸೇವಾ ಸಂಸ್ಥೆ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಅಧ್ಯಕ್ಷತೆ ವಹಿಸಿದ್ದರು. ಎಪಿಎಂಸಿ ಅಧ್ಯಕ್ಷ ತಿಪ್ಪಣ್ಣ ಸಾತಣ್ಣವರ, ಸದಸ್ಯರಾದ ಪ್ರೇಮಾ ಪಾಟೀಲ, ಹನುಮರಡ್ಡಿ ನಡುವಿನಮನಿ, ಪುರಸಭೆ ಅಧ್ಯಕ್ಷ ಶಿವಪ್ರಸಾದ ಸುರಗೀಮಠ, ಜಿಲ್ಲಾ ಪಂಚಾಯ್ತಿ ಸದಸ್ಯೆ ದೀಪಾ ಅತ್ತಿಗೇರಿ, ತಾಲ್ಲೂಕು ಪಂಚಾಯ್ತಿ ಸದಸ್ಯ ಶ್ರೀಕಾಂತ ಪೂಜಾರ ಮತ್ತಿತರರು ಇದ್ದರು.