ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಹಿಂದಿನ ಚುನಾವಣೆಯಲ್ಲಿ ಶಾಸಕ ಬಸವರಾಜ ಶಿವಣ್ಣನವರ ಅವರಿಗೆ ಅವಕಾಶ ಕೊಟ್ಟಿದ್ದು, ಮುಂದೆ ಚುನಾವಣೆಯಲ್ಲಿ ನನಗೆ ಅವಕಾಶ ನೀಡುವುದಾಗಿ ಎಂದು ಭರವಸೆ ಕೊಟ್ಟಿದ್ದರು. ಆದರೆ, ಇತ್ತೀಚೆಗೆ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿವಣ್ಣನವರನ್ನೇ ಮತ್ತೆ ಅಭ್ಯರ್ಥಿ ಎಂದು ಘೋಷಿಸಿದ್ದು ಮನಸಿಗೆ ನೋವು ತಂದಿದೆ’ ಎಂದರು.