ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ: ಕೆ.ಎಸ್. ಈಶ್ವರಪ್ಪ, ಹಾಲಾಡಿ ಶ್ರೀನಿವಾಸ ಶೆಟ್ಟಿ, ಅಶ್ವಥ ನಾರಾಯಣ ಗೆಲುವು

Last Updated 15 ಮೇ 2018, 5:32 IST
ಅಕ್ಷರ ಗಾತ್ರ

ಶಿವಮೊಗ್ಗ: ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಅವರು ಗೆಲುವು ಸಾಧಿಸಿದಿದ್ದಾರೆ.

ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಪ್ರಸನ್ನಕುಮಾರ್‌ ಅವರನ್ನು ಹಿಂದಿಕ್ಕಿರುವ ಈಶ್ವರಪ್ಪ ಅವರು ಗೆಲುವನ್ನು ತಮ್ಮದಾಗಿಸಿಕೊಂಡರು. ಈ ಮೂಲಕ ಕಾಂಗ್ರೆಗೆ ತೀವ್ರ ಮುಜುಗರ ಉಂಟುಮಾಡಿದೆ.

* ಕುಂದಾಪುರ ಕ್ಷೇತ್ರ ಬಿಜೆಪಿಯ ಹಾಲಾಡಿ ಶ್ರೀನಿವಾಸ ಶೆಟ್ಟಿ ಗೆಲುವು ಸಾಧಿಸಿದ್ದಾರೆ.

* ಬೆಂಗಳೂರಿನ ಮಲ್ಲೇಶ್ವರ ಕ್ಷೇತ್ರದಲ್ಲಿ ಅಶ್ವಥ ನಾರಾಯಣ ಅವರು ಗೆಲುವು ಪಡೆದಿದ್ದಾರೆ.

ಹಾಲಾಡಿ ಶ್ರೀನಿವಾಸ ಶೆಟ್ಟಿ

* ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT