ಕರ್ನಾಟಕ ಜಾನಪದ ಪರಿಷತ್ತಿನ ಮ್ಯಾನೇಜಿಂಗ್ ಟ್ರಸ್ಟಿ ಆದಿತ್ಯ ನಂಜರಾಜ್, ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಸು.ತ. ರಾಮೇಗೌಡ, ಸಾಹಿತಿ ಅಂಕನಹಳ್ಳಿ ಪಾರ್ಥ, ಕನ್ನಮಂಗಲದೊಡ್ಡಿಯ ಮುಖಂಡರಾದ ಪುಟ್ಟಣ್ಣ, ಮರಿಸ್ವಾಮಿ, ಶಿವಲಿಂಗಯ್ಯ, ಕೆಂಪಲಿಂಗಯ್ಯ, ಪೂಜಾರಪ್ಪ, ಜಾನಪದ ಲೋಕದ ಆಡಳಿತಾಧಿಕಾರಿ ಕುರುವ ಬಸವರಾಜ್, ರಂಗ ನಿರ್ದೇಶಕ ಬೈರ್ನಳ್ಳಿ ಶಿವರಾಂ ಇದ್ದರು.