<p><strong>ಶಿವಮೊಗ್ಗ: </strong>ಮಠಾಧೀಶರು ಸೇರಿದಂತೆ ಯಾರೇ ಆದರೂತಮ್ಮ ಸಮುದಾಯದ ಶಾಸಕರಿಗೆ ಮಂತ್ರಿಗಿರಿ ಕೇಳುವುದು ತಪ್ಪಲ್ಲ ಎಂದು ಸಚಿವ ಕೆ.ಎಸ್.ಈಶ್ವರಪ್ಪವಚನಾನಂದ ಸ್ವಾಮೀಜಿ ಅವರ ಮಾತನ್ನುಸಮರ್ಥಿಸಿಕೊಂಡರು.</p>.<p>ನಗರದಲ್ಲಿ ಶುಕ್ರವಾರ ಅವರು ಸುದ್ದಿಗಾರರ ಜತೆ ಮಾತನಾಡಿ, ತಮ್ಮ ಸಮುದಾಯದ ಪರವಾಗಿ ವಚನಾನಂದ ಸ್ವಾಮೀಜಿಧ್ವನಿ ಎತ್ತಿದ್ದಾರೆ.ಆದರೆ, ಕೆಲವರು ಇದನ್ನೇ ದೊಡ್ಡದು ಮಾಡಿರಾಜಕಾರಣಮಾಡುತ್ತಿದ್ದಾರೆ. ವಿಷಯಇಲ್ಲಿಗೆ ಮುಗಿಸಬೇಕು. ಈಗಾಗಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಅವರೂ ಶ್ರೀಗಳ ಹೇಳಿಕೆ ಬೆಳೆಸಬಾರದು ಎಂದು ಮನವಿ ಮಾಡಿದ್ದಾರೆ ಎಂದರು.</p>.<p>ಸಚಿವ ಸಂಪುಟ ವಿಸ್ತರಣೆಕುರಿತು ಪ್ರಧಾನಿ ಮೋದಿ, ಅಮಿತ್ ಶಾ, ಮುಖ್ಯಮಂತ್ರಿ ಯಡಿಯೂರಪ್ಪನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಪ್ರತಿಕ್ರಿಯಿಸಿದರು.</p>.<p>ಪೌರತ್ವ ಕಾಯ್ದೆ ಪರ–ವಿರೋಧದ ಮೂಲಕದೇಶದ್ರೋಹಿಗಳು ಯಾರು? ದೇಶಭಕ್ತರು ಯಾರು ಎಂದು ಗೊತ್ತಾಗುತ್ತಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ಮಠಾಧೀಶರು ಸೇರಿದಂತೆ ಯಾರೇ ಆದರೂತಮ್ಮ ಸಮುದಾಯದ ಶಾಸಕರಿಗೆ ಮಂತ್ರಿಗಿರಿ ಕೇಳುವುದು ತಪ್ಪಲ್ಲ ಎಂದು ಸಚಿವ ಕೆ.ಎಸ್.ಈಶ್ವರಪ್ಪವಚನಾನಂದ ಸ್ವಾಮೀಜಿ ಅವರ ಮಾತನ್ನುಸಮರ್ಥಿಸಿಕೊಂಡರು.</p>.<p>ನಗರದಲ್ಲಿ ಶುಕ್ರವಾರ ಅವರು ಸುದ್ದಿಗಾರರ ಜತೆ ಮಾತನಾಡಿ, ತಮ್ಮ ಸಮುದಾಯದ ಪರವಾಗಿ ವಚನಾನಂದ ಸ್ವಾಮೀಜಿಧ್ವನಿ ಎತ್ತಿದ್ದಾರೆ.ಆದರೆ, ಕೆಲವರು ಇದನ್ನೇ ದೊಡ್ಡದು ಮಾಡಿರಾಜಕಾರಣಮಾಡುತ್ತಿದ್ದಾರೆ. ವಿಷಯಇಲ್ಲಿಗೆ ಮುಗಿಸಬೇಕು. ಈಗಾಗಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಅವರೂ ಶ್ರೀಗಳ ಹೇಳಿಕೆ ಬೆಳೆಸಬಾರದು ಎಂದು ಮನವಿ ಮಾಡಿದ್ದಾರೆ ಎಂದರು.</p>.<p>ಸಚಿವ ಸಂಪುಟ ವಿಸ್ತರಣೆಕುರಿತು ಪ್ರಧಾನಿ ಮೋದಿ, ಅಮಿತ್ ಶಾ, ಮುಖ್ಯಮಂತ್ರಿ ಯಡಿಯೂರಪ್ಪನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಪ್ರತಿಕ್ರಿಯಿಸಿದರು.</p>.<p>ಪೌರತ್ವ ಕಾಯ್ದೆ ಪರ–ವಿರೋಧದ ಮೂಲಕದೇಶದ್ರೋಹಿಗಳು ಯಾರು? ದೇಶಭಕ್ತರು ಯಾರು ಎಂದು ಗೊತ್ತಾಗುತ್ತಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>