ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣಾ ಪ್ರಚಾರ: ದೂರ ಉಳಿದ ಕಾಗೋಡು

Last Updated 20 ನವೆಂಬರ್ 2019, 17:20 IST
ಅಕ್ಷರ ಗಾತ್ರ

ಶಿವಮೊಗ್ಗ: ಆರೋಗ್ಯ ಸಮಸ್ಯೆಯ ಕಾರಣ ಉಪ ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಪ್ರತಿಕ್ರಿಯಿಸಿದರು.

ನಗರದಲ್ಲಿ ಬುಧವಾರ ಸುದ್ದಿಗಾರರ ಜತೆ ಅವರು ಮಾತನಾಡಿದರು.

ಉಪ ಚುನಾವಣೆ ಸಾಕಷ್ಟು ಕುತೂಹಲ ಮೂಡಿಸಿದೆ. ಕಾಂಗ್ರೆಸ್ ಹೆಚ್ಚು ಸ್ಥಾನಗಳನ್ನು ಗೆಲ್ಲುವಸಾಧ್ಯತೆ ಇದೆ.
ಜೆಡಿಎಸ್ ಮುಖಂಡರಾದ ಮಧು ಬಂಗಾರಪ್ಪ, ಶಾರದಾ ಪೂರ‍್ಯಾನಾಯ್ಕ ಕಾಂಗ್ರೆಸ್‌ ಸೇರುವ ವಿಚಾರಗಮನಕ್ಕೆಬಂದಿಲ್ಲ. ಅವರು ಬಂದರೆಪಕ್ಷ ಜಿಲ್ಲೆಯಲ್ಲಿ ಮತ್ತಷ್ಟುಬಲಿಷ್ಠವಾಗುತ್ತದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT