ಮಂಗಳವಾರ, 24 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಕಲಬುರಗಿ

ADVERTISEMENT

ಮಹಿಳಾ ಐಟಿಎಫ್‌ ಟೂರ್ನಿ ಮಾರ್ಚ್‌ 1ರಿಂದ

ಕ್ರೀಡಾಕೂಟದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಹೇಳಿಕೆ
Last Updated 24 ಫೆಬ್ರುವರಿ 2026, 7:27 IST
ಮಹಿಳಾ ಐಟಿಎಫ್‌ ಟೂರ್ನಿ ಮಾರ್ಚ್‌ 1ರಿಂದ

ಅರವಿಂದ್ ಮಾಲ್ಖೇಡೆ ‍ಪದಗ್ರಹಣ

ಕಲಬುರಗಿ: ಕೇಂದ್ರ ರೈಲ್ವೆಯ ಪ್ರಧಾನ ಮುಖ್ಯ ಕಾರ್ಯಾಚರಣೆ ವ್ಯವಸ್ಥಾಪಕರಾಗಿ ಅರವಿಂದ್ ಮಾಲ್ಖೇಡೆ ಸೋಮವಾರ ಅಧಿಕಾರ ವಹಿಸಿಕೊಂಡಿದ್ದಾರೆ.
Last Updated 24 ಫೆಬ್ರುವರಿ 2026, 7:26 IST
ಅರವಿಂದ್ ಮಾಲ್ಖೇಡೆ ‍ಪದಗ್ರಹಣ

ಮಡಿವಾಳ ಸಮಾಜದಿಂದ ಮಾ. 16ರಂದು ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿ (SC) ಪಟ್ಟಿಗೆ ಸೇರಿಸಲು ಆಗ್ರಹಿಸಿ ಮಾರ್ಚ್ 16ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಅಹೋರಾತ್ರಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕಲಬುರಗಿಯಲ್ಲಿ ಸಂಘದ ಅಧ್ಯಕ್ಷ ಎಂ.ಕೆ. ಹನುಮಂತಪ್ಪ ಮಾಹಿತಿ ನೀಡಿದ್ದಾರೆ.
Last Updated 24 ಫೆಬ್ರುವರಿ 2026, 7:26 IST
ಮಡಿವಾಳ ಸಮಾಜದಿಂದ ಮಾ. 16ರಂದು ಅಹೋರಾತ್ರಿ ಪ್ರತಿಭಟನೆ

ಜೇವರ್ಗಿ: ಅವಳಿ ತಾಲ್ಲೂಕಿನ ನೀರಾವರಿಗೆ ಆದ್ಯತೆ ಸಿಕ್ಕೀತೆ?

ಪ್ರತಿ ಬಾರಿಯಂತೆ ಈ ಸಲವೂ ಜೇವರ್ಗಿ ಹಾಗೂ ಯಡ್ರಾಮಿ ಅವಳಿ ತಾಲ್ಲೂಕಿನ ಜನರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಲಿರುವ ಬಜೆಟ್‌ ಬಗ್ಗೆ ಹಲವು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ.
Last Updated 24 ಫೆಬ್ರುವರಿ 2026, 7:24 IST
ಜೇವರ್ಗಿ: ಅವಳಿ ತಾಲ್ಲೂಕಿನ ನೀರಾವರಿಗೆ ಆದ್ಯತೆ ಸಿಕ್ಕೀತೆ?

ಒಳಮೀಸಲಾತಿ ಸಂಪೂರ್ಣ ಜಾರಿಗೆ ಆಗ್ರಹ

ಮಾದಿಗ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಎದುರು ಪ್ರತಿಭಟನೆ
Last Updated 24 ಫೆಬ್ರುವರಿ 2026, 7:22 IST
ಒಳಮೀಸಲಾತಿ ಸಂಪೂರ್ಣ ಜಾರಿಗೆ ಆಗ್ರಹ

₹ 200 ಕೋಟಿ ಅನುದಾನಕ್ಕೆ ಆಗ್ರಹ

Kalaburagi News: ಬ್ರಹ್ಮಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮಕ್ಕೆ ₹200 ಕೋಟಿ ಅನುದಾನ ಹಾಗೂ ವಿಧಾನಸೌಧದಲ್ಲಿ ಪುತ್ಥಳಿ ನಿರ್ಮಾಣ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ MLC ಜಗದೇವ ಗುತ್ತೇದಾರ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.
Last Updated 24 ಫೆಬ್ರುವರಿ 2026, 7:21 IST
₹ 200 ಕೋಟಿ ಅನುದಾನಕ್ಕೆ ಆಗ್ರಹ

ಕಲಬುರಗಿ: ಹಾವು ಕಚ್ಚಿ ಬಾಲಕಿ ಸಾವು

Kalaburagi News: ಕಲಬುರಗಿ ಜಿಲ್ಲೆಯಲ್ಲಿ ಹಾವು ಕಚ್ಚಿ ಮೂರು ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ಮತ್ತೊಂದೆಡೆ ಸೈಬರ್ ಪೊಲೀಸರು ಲಕ್ಷಾಂತರ ರೂಪಾಯಿ ವಂಚನೆಯ ಮ್ಯೂಲ್ ಅಕೌಂಟ್ ದಂಧೆಯನ್ನು ಬಯಲಿಗೆಳೆದಿದ್ದಾರೆ.
Last Updated 24 ಫೆಬ್ರುವರಿ 2026, 7:18 IST
ಕಲಬುರಗಿ: ಹಾವು ಕಚ್ಚಿ ಬಾಲಕಿ ಸಾವು
ADVERTISEMENT

ಗುಲಬರ್ಗಾ ವಿವಿ 43ನೇ ಘಟಿಕೋತ್ಸವ: ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ಪ್ರದಾನ

Honorary Doctorate Awards: ಗುಲಬರ್ಗಾ ವಿಶ್ವವಿದ್ಯಾಲಯದ 43ನೇ ವಾರ್ಷಿಕ ಘಟಿಕೋತ್ಸವದಲ್ಲಿ ಮಂಗಳವಾರ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ‌ಪದವಿ ಪ್ರದಾನ ಮಾಡಲಾಯಿತು. ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯಾ, ಮುರುಗೇಶ ನಿರಾಣಿ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ.
Last Updated 24 ಫೆಬ್ರುವರಿ 2026, 6:13 IST
ಗುಲಬರ್ಗಾ ವಿವಿ 43ನೇ ಘಟಿಕೋತ್ಸವ: ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ಪ್ರದಾನ

karnataka rains: ಕಲ್ಯಾಣ, ಕಿತ್ತೂರು ಕರ್ನಾಟಕದಲ್ಲಿ ಮಳೆ

North Karnataka Rain: ವಿಜಯಪುರ, ಬಾಗಲಕೋಟೆ ಮತ್ತು ಗದಗ ಜಿಲ್ಲೆಯಲ್ಲಿ ಸೋಮವಾರ ಬಿರುಗಾಳಿ ಸಹಿತ ಮಳೆಯಾಯಿತು. ವರ್ಷದ ಮೊದಲ ಮಳೆಯು, ವಾತಾವರಣವನ್ನು ತಂಪಾಗಿಸಿತು. ವಿಜಯಪುರ ನಗರ, ತಿಕೋಟಾ ಮತ್ತು ಚಡಚಣ ತಾಲ್ಲೂಕು ವ್ಯಾಪ್ತಿಯಲ್ಲಿ ಗುಡುಗು ಸಹಿತ ಮಳೆಯಾಯಿತು.
Last Updated 24 ಫೆಬ್ರುವರಿ 2026, 1:20 IST
karnataka rains: ಕಲ್ಯಾಣ, ಕಿತ್ತೂರು ಕರ್ನಾಟಕದಲ್ಲಿ ಮಳೆ

ಕಲಬುರಗಿ: ಬದುಕಿನ ಭಾವ, ಪ್ರಕೃತಿಯ ಬಿಂಬಗಳ ‘ಸಂತೆ’

13ನೇ ಕಲಬುರಗಿ ಚಿತ್ರಸಂತೆಯಲ್ಲಿ ಮೇಳೈಸಿದ ದೃಶ್ಯಕಲಾ ವೈಭವ 115 ಮಳಿಗೆಗಳಲ್ಲಿ 1,500 ಕಲಾಕೃತಿಗಳ ಪ್ರದರ್ಶನ
Last Updated 23 ಫೆಬ್ರುವರಿ 2026, 8:34 IST
ಕಲಬುರಗಿ: ಬದುಕಿನ ಭಾವ, ಪ್ರಕೃತಿಯ ಬಿಂಬಗಳ ‘ಸಂತೆ’
ADVERTISEMENT
ADVERTISEMENT
ADVERTISEMENT