ಹದಗೆಟ್ಟ ನಗರಾಡಳಿತ, ಮೈಮರೆತ ಸಚಿವ: ಚಂದು ಪಾಟೀಲ
Kalaburagi Update: ನಗರದಲ್ಲಿ ರಸ್ತೆ, ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯ ಹದಗೆಟ್ಟಿದ್ದು, ಉಸ್ತುವಾರಿ ಸಚಿವರು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಬಿಜೆಪಿ ಮಹಾನಗರ ಅಧ್ಯಕ್ಷ ಚಂದು ಪಾಟೀಲ ಆರೋಪಿಸಿದ್ದಾರೆ.Last Updated 18 ಫೆಬ್ರುವರಿ 2026, 5:27 IST