ಚಿತ್ತಾಪುರ | ಗುಣಮಟ್ಟ ಕಾಪಾಡಬೇಕು, ಕಳಪೆ ಕಾಮಗಾರಿ ಸಹಿಸಲ್ಲ: ಪ್ರಿಯಾಂಕ್ ಖರ್ಗೆ
Priyank Kharge Meeting: ಒಳಚರಂಡಿ, ಕುಡಿಯುವ ನೀರಿನ ಕಾಮಗಾರಿ, ಸಂಪರ್ಕ ರಸ್ತೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡದಿದ್ದರೆ ಸಹಿಸುವ ಮಾತೇ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ತಾಕೀತು ಮಾಡಿದರು.Last Updated 4 ಮಾರ್ಚ್ 2026, 4:58 IST