ಗುರುವಾರ, 15 ಜನವರಿ 2026
×
ADVERTISEMENT
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ

ಕಲಬುರಗಿ

ADVERTISEMENT

ಜೇವರ್ಗಿ ತಾಲೂಕಿನಲ್ಲಿ ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: ತಪ್ಪಿದ ಅನಾಹುತ

Bus Short Circuit: ಜೇವರ್ಗಿ ತಾಲೂಕಿನ ಮದರಿ ಗ್ರಾಮದ ದರ್ಗಾ ಬಳಿ ಗುರುವಾರ ಬಸ್ ಎಂಜಿನ್‌ನಲ್ಲಿ ಶಾರ್ಟ್ ಸರ್ಕಿಟ್ ಉಂಟಾಗಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಸಮಯ ಪ್ರಜ್ಞೆಯಿಂದ ಚಾಲಕ ಪ್ರಯಾಣಿಕರನ್ನು ರಕ್ಷಿಸಿದ್ದಾರೆ.
Last Updated 15 ಜನವರಿ 2026, 8:30 IST
ಜೇವರ್ಗಿ ತಾಲೂಕಿನಲ್ಲಿ ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: ತಪ್ಪಿದ ಅನಾಹುತ

ಕಲಬುರಗಿ | ಬ್ಯಾಸ್ಕೆಟ್‌ಬಾಲ್‌ ಗ್ರಾಮೀಣ ಲೀಗ್‌ಗೆ ಚಾಲನೆ

KBL 2026: ಕಲಬುರಗಿ: ಕೆಎಚ್‌ಬಿ ಅಕ್ಕಮಹಾದೇವಿ ಕಾಲೊನಿಯಲ್ಲಿ ಬ್ಯಾಸ್ಕೆಟ್‌ಬಾಲ್‌ ಗ್ರಾಮೀಣ ಲೀಗ್ ಚಾಂಪಿಯನ್‌ಶಿಪ್‌ಗೆ ಶಾಸಕ ಅಲ್ಲಮಪ್ರಭು ಪಾಟೀಲ ಹಾಗೂ ಪೊಲೀಸ್ ಕಮಿಷನರ್ ಶರಣಪ್ಪ ಎಸ್‌.ಡಿ. ಚಾಲನೆ ನೀಡಿದರು. ಕಲ್ಯಾಣ ಕರ್ನಾಟಕದ ಎಂಟು ತಂಡಗಳು ಲೀಗ್‌ನಲ್ಲಿ ಭಾಗವಹಿಸುತ್ತಿವೆ.
Last Updated 15 ಜನವರಿ 2026, 7:42 IST
ಕಲಬುರಗಿ | ಬ್ಯಾಸ್ಕೆಟ್‌ಬಾಲ್‌ ಗ್ರಾಮೀಣ ಲೀಗ್‌ಗೆ ಚಾಲನೆ

ಕಲಬುರಗಿ | ‘ಫೆಬ್ರುವರಿಯಲ್ಲಿ ಜಿಲ್ಲಾ ಸಾಹಿತ್ಯ ಸಮ್ಮೇಳನ’

Literary Meet: ಕಲಬುರಗಿ: ‘ಫೆಬ್ರುವರಿಯಲ್ಲಿ ಜಿಲ್ಲೆಯ 22ನೇ ಕನ್ನಡ ಸಾಹಿತ್ಯ ಸಮ್ಮೇಳನ ಏರ್ಪಡಿಸಲು ನಿರ್ಧರಿಸಲಾಗಿದೆ’ ಎಂದು ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ. ಸಮ್ಮೇಳನ ರೂಪುರೇಷೆಗಳನ್ನು ಚರ್ಚಿಸಲಾಗಿದೆ
Last Updated 15 ಜನವರಿ 2026, 6:23 IST
ಕಲಬುರಗಿ | ‘ಫೆಬ್ರುವರಿಯಲ್ಲಿ ಜಿಲ್ಲಾ ಸಾಹಿತ್ಯ ಸಮ್ಮೇಳನ’

ಕಲಬುರಗಿ | 'ಋತುಚಕ್ರ ರಜೆ ನೀಡಲು ಸೂಚನೆ'

Labor Rights: ಕಲಬುರಗಿ: ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಜಿಲ್ಲೆಯ ಕೈಗಾರಿಕೆಗಳು ಮತ್ತು ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನ ಸಹಿತ ರಜಾ ಸೌಲಭ್ಯ ಒದಗಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ
Last Updated 15 ಜನವರಿ 2026, 6:22 IST
ಕಲಬುರಗಿ | 'ಋತುಚಕ್ರ ರಜೆ ನೀಡಲು ಸೂಚನೆ'

ಕಾಳಗಿ: ಕಾಲೇಜಿನಲ್ಲಿ ಕಿಡಿಗೇಡಿಗಳ ದಾಂಧಲೆ

Campus Incident: ಕಾಳಗಿ: ಇಲ್ಲಿನ ದೇವರಾಜ ಮಾಲಿಪಾಟೀಲ ಉಡಗಿ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಮಂಗಳವಾರ ರಾತ್ರಿ ಕಿಡಿಗೇಡಿಗಳು ದಾಂಧಲೆ ನಡೆಸಿ ಉಪಕರಣಗಳನ್ನು ಒಡೆದು ಹಾಕಿರುವ ಘಟನೆ ಬುಧವಾರ ಬೆಳಿಗ್ಗೆ ಸಿಬ್ಬಂದಿಗೆ ತಿಳಿದು ಬಂದಿದೆ
Last Updated 15 ಜನವರಿ 2026, 6:21 IST
ಕಾಳಗಿ: ಕಾಲೇಜಿನಲ್ಲಿ ಕಿಡಿಗೇಡಿಗಳ ದಾಂಧಲೆ

ಅಫಜಲಪುರ | ಭೀಮಾ ತೀರದಲ್ಲಿ ಪರ್ವಕಾಲ ಸ್ನಾನ

ಸಂಕ್ರಾಂತಿ ದೇವಲ ಗಾಣಗಾಪುರದಲ್ಲಿ ಭಕ್ತರಿಂದ ಪುಣ್ಯಸ್ನಾನ
Last Updated 15 ಜನವರಿ 2026, 6:20 IST
ಅಫಜಲಪುರ | ಭೀಮಾ ತೀರದಲ್ಲಿ ಪರ್ವಕಾಲ ಸ್ನಾನ

ಕಲಬುರಗಿ | ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವು: ಆತ್ಮಹತ್ಯೆ ಶಂಕೆ

Suspected Suicide: ಕಲಬುರಗಿ: ನಗರದ ರಾಜಾಪುರ ಸಮೀಪದ ಮರಗಮ್ಮ ಗುಡಿ ಬಳಿಯ ಮನೆಯೊಂದರಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಶ್ರೀರಾಮ ಪಾಟೀಲ (16) ಶವವು ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ
Last Updated 15 ಜನವರಿ 2026, 6:19 IST
ಕಲಬುರಗಿ | ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವು: ಆತ್ಮಹತ್ಯೆ ಶಂಕೆ
ADVERTISEMENT

ಸೇಡಂ| ಶಿಕ್ಷಣದಿಂದ ಸರ್ವಾಂಗೀಣ ಪ್ರಗತಿ; ಬಸವರಾಜ ಪಾಟೀಲ್ ಊಡಗಿ

ಸೇಡಂ ತಾಲೂಕಿನ ಕೋಡ್ಲಾ ಗ್ರಾಮದಲ್ಲಿ ನಡೆದ ಶಂಭುಲಿಂಗೇಶ್ವರ ಶಿಕ್ಷಣ ಸಂಸ್ಥೆಗಳ ವಾರ್ಷಿಕೋತ್ಸವದಲ್ಲಿ ಬಸವರಾಜ ಪಾಟೀಲ್ ಊಡಗಿ ವಿದ್ಯಾರ್ಥಿಗಳಿಗೆ ಶಿಕ್ಷಣದ ಮಹತ್ವ ಕುರಿತು ಉಜ್ಜ್ವಲ ಸಂದೇಶ ನೀಡಿದರು.
Last Updated 14 ಜನವರಿ 2026, 5:36 IST
ಸೇಡಂ| ಶಿಕ್ಷಣದಿಂದ ಸರ್ವಾಂಗೀಣ ಪ್ರಗತಿ; ಬಸವರಾಜ ಪಾಟೀಲ್ ಊಡಗಿ

ಕಲಬುರಗಿ| ಈಶಾನ್ಯ ಶಿಕ್ಷಕರ ಕ್ಷೇತ್ರ: ಪ್ರೊ.ಶಂಕರರೆಡ್ಡಿ ಪಾಟೀಲ ಜೆಡಿಯು ಅಭ್ಯರ್ಥಿ

ಜೆಡಿಯು ರಾಜ್ಯಾಧ್ಯಕ್ಷ ಮಹಿಮಾ ಪಟೇಲ್ ಅವರು ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ಪ್ರೊ. ಶಂಕರರೆಡ್ಡಿ ಪಾಟೀಲರನ್ನು ಅಭ್ಯರ್ಥಿಯಾಗಿ ಘೋಷಿಸಿದರು. ಭ್ರಷ್ಟಾಚಾರ ರಹಿತ ರಾಜಕೀಯದ ಕುರಿತು ಮಹತ್ವದ ಮಾತುಗಳು.
Last Updated 14 ಜನವರಿ 2026, 5:36 IST
ಕಲಬುರಗಿ| ಈಶಾನ್ಯ ಶಿಕ್ಷಕರ ಕ್ಷೇತ್ರ: ಪ್ರೊ.ಶಂಕರರೆಡ್ಡಿ ಪಾಟೀಲ ಜೆಡಿಯು ಅಭ್ಯರ್ಥಿ

ಕಲಬುರಗಿ| ಪ್ರಜಾವಾಣಿ, ಡೆಕ್ಕನ್ ಹೆರಾಲ್ಡ್‌ನಿಂದ ಶಿಕ್ಷಣ ಮೇಳ

ಕಲಬುರಗಿಯಲ್ಲಿ ‘ಪ್ರಜಾವಾಣಿ’ ಮತ್ತು ‘ಡೆಕ್ಕನ್ ಹೆರಾಲ್ಡ್’ ಸಹಯೋಗದಲ್ಲಿ ನಡೆದ ‘ಜ್ಞಾನ ದೇಗುಲ’ ಶೈಕ್ಷಣಿಕ ಮೇಳದಲ್ಲಿ ವಿದ್ಯಾರ್ಥಿಗಳಿಗೆ ಪಿಯುಸಿ ನಂತರದ ಶಿಕ್ಷಣದ ಆಯ್ಕೆಗಳು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಸಂಪೂರ್ಣ ಮಾರ್ಗದರ್ಶನ ದೊರಕಿತು.
Last Updated 14 ಜನವರಿ 2026, 5:33 IST
ಕಲಬುರಗಿ| ಪ್ರಜಾವಾಣಿ, ಡೆಕ್ಕನ್ ಹೆರಾಲ್ಡ್‌ನಿಂದ ಶಿಕ್ಷಣ ಮೇಳ
ADVERTISEMENT
ADVERTISEMENT
ADVERTISEMENT