ಮಂಗಳವಾರ, 3 ಮಾರ್ಚ್ 2026
ಪದಬಂಧ
ಕಾರ್ಟೂನ್
ವಿಶ್ವಕಪ್
ಪಾಡ್ಕಾಸ್ಟ್
ಭಾನುವಾರ
ಬಜೆಟ್ 2026
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಪಿವಿ ವೈಬ್ಸ್
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2026
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ಮದುವೆ ಹಬ್ಬ
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ಮದುವೆ ಹಬ್ಬ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ
ವೈಶಿಷ್ಟ್ಯಗಳನ್ನು ಹುಡುಕಿ
ಮತ್ತು ಹಂಚಿಕೊಳ್ಳಿ
ಬಳಕೆದಾರ ಸ್ನೇಹಿ
ವಿನ್ಯಾಸ
ದಾಖಲೆಗಳನ್ನು
ಪರಿಶೀಲಿಸಲು ಅನುಮತಿ
ಇಂದಿನ ಇ-ಪತ್ರಿಕೆ ಓದಿ
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
Home
ಕಲಬುರಗಿ
ADVERTISEMENT
ಕೆಆರ್ಐಡಿಎಲ್ ಎಇಇ ಸೌರಭ್ ಭೀಮನ್ ಅಮಾನತು: ಪ್ರಿಯಾಂಕ್ ಖರ್ಗೆ
Kalaburagi Incident: ತಾರಸಿಯ ಸಿಮೆಂಟ್ ಪದರು ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಆರ್ ಐಡಿಎಲ್ ಪ್ರಭಾರ ಕಾರ್ಯನಿರ್ವಾಹಕ ಎಂಜಿನಿಯರ್ ಆಗಿರುವ ಎಇಇ ಸೌರಭ್ ಭೀಮನ್ ಅವರನ್ನು ಸೋಮವಾರ ರಾತ್ರಿಯೇ ಅಮಾನತುಗೊಳಿಸಲಾಗಿದೆ.
Last Updated 3 ಮಾರ್ಚ್ 2026, 8:26 IST
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಪೊಲೀಸರಿಂದ ತೀವ್ರ ತಪಾಸಣೆ
Kalaburagi Court: ಬಾಂಬ್ ಇಮೇಲ್ ಬೆದರಿಕೆ ಹಿನ್ನೆಲೆ ಕಲಬುರಗಿ ಜಿಲ್ಲಾ ಕೋರ್ಟ್ ಸಂಕೀರ್ಣವನ್ನು ಖಾಲಿ ಮಾಡಿಸಿ ಪೊಲೀಸರು ಹಾಗೂ ಬಾಂಬ್ ತಪಾಸಣಾ ತಂಡಗಳು ಶೋಧ ಕಾರ್ಯಾಚರಣೆ ನಡೆಸಿದರು.
Last Updated 3 ಮಾರ್ಚ್ 2026, 6:27 IST
ಕಲಬುರಗಿ ಓಪನ್ ಮಹಿಳಾ ಟೆನಿಸ್ ಟೂರ್ನಿ: ಮರಿಯಾ ಸವಾಲು ಮೀರಿದ ಲಕ್ಷ್ಮಿ ಪ್ರಭಾ
Tennis Tournament: ಅತ್ಯಂತ ಜಿದ್ದಾಜಿದ್ದಿನ ಪಂದ್ಯದಲ್ಲಿ ಭಾರತದ ಎ. ಲಕ್ಷ್ಮಿ ಪ್ರಭಾ ಅವರು ರಷ್ಯಾದ ಮರಿಯಾ ಮಿಖೈಲೊವಾ ಅವರನ್ನು ಮಣಿಸಿ ಕಲಬುರಗಿ ಓಪನ್ ಐಟಿಎಫ್ ಮಹಿಳೆಯರ ಟೆನಿಸ್ ಟೂರ್ನಿಯ ಮುಖ್ಯಸುತ್ತಿಗೆ ಕಾಲಿಟ್ಟರು.
Last Updated 3 ಮಾರ್ಚ್ 2026, 5:04 IST
ಪ್ರತಿ ಡಯಾಲಿಸಿಸ್ ರೋಗಿಗೆ ₹1,500 ಭರಿಸಲು ಕ್ರಮ: ಸಚಿವ ಡಾ.ಶರಣಪ್ರಕಾಶ ಪಾಟೀಲ
ಪೂರ್ಣಿಮಾ ಪಿ.ಎಂ.ಬಿರಾದಾರ ಡಯಾಲಿಸಿಸ್ ಕೇಂದ್ರದ ವಾರ್ಷಿಕೋತ್ಸವದಲ್ಲಿ ಡಾ.ಶರಣಪ್ರಕಾಶ ಭರವಸೆ
Last Updated 3 ಮಾರ್ಚ್ 2026, 5:03 IST
ಕಲಬುರಗಿ: ಬೆಳೆವಿಮೆ ಹಣ ಶೀಘ್ರ ಪಾವತಿಗೆ ಆಗ್ರಹಿಸಿ ಪ್ರತಿಭಟನೆ
Agriculture Department: ಬೆಳೆವಿಮೆ ಹಣ ಬಿಡುಗಡೆ, ಅತಿವೃಷ್ಟಿ ಪರಿಹಾರ, ಎಂಎಸ್ಪಿ ಅನುಷ್ಠಾನ, ಸಾಲಮನ್ನಾ, ತೊಗರಿಗೆ ಸಮರ್ಪಕ ಬೆಂಬಲ ಬೆಲೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸೋಮವಾರ ನಗರದ ಕೃಷಿ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
Last Updated 3 ಮಾರ್ಚ್ 2026, 5:01 IST
ಹೋಳಿ ಹಬ್ಬ: ಕಲಬುರಗಿ ಜಿಲ್ಲೆಯಲ್ಲಿ ಮಾರ್ಚ್ 4ರವರೆಗೆ ಮದ್ಯ ಮಾರಾಟ ನಿಷೇಧ
Dry Day: ಹೋಳಿ ಹಬ್ಬದ ಆಚರಣೆ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಶಾಂತತೆ ಕಾಪಾಡಲು ಜಿಲ್ಲೆಯಲ್ಲಿ ಮಾರ್ಚ್ 3ರ ಮಧ್ಯಾಹ್ನ 3 ಗಂಟೆಯಿಂದ ಮಾರ್ಚ್ 4ರ ರಾತ್ರಿ 12 ಗಂಟೆ ತನಕ ಜಿಲ್ಲೆಯಲ್ಲಿ ಸಂಪೂರ್ಣ ಮದ್ಯ ಮಾರಾಟ ನಿಷೇಧಿಸಿ ಡಿಸಿ ಆದೇಶಿಸಿದ್ದಾರೆ.
Last Updated 3 ಮಾರ್ಚ್ 2026, 4:59 IST
ವೈಜ್ಞಾನಿಕ ಪದ್ಧತಿ ಅಧಿಕ ಇಳುವರಿ ಮಂತ್ರ: ಕೃಷಿ ವಿಜ್ಞಾನಿ ವಿಠ್ಠಲ ಐ.ಬೆಣಗಿ
Natural Resources: ‘ಸೌರಶಕ್ತಿ, ಜಲಶಕ್ತಿ ಹಾಗೂ ಜೈವಿಕ ಶಕ್ತಿಗಳೆಂಬ ನೈಸರ್ಗಿಕ ಸಂಪನ್ಮೂಲಗಳನ್ನು ಸರಿಯಾಗಿ ನಿರ್ವಹಿಸಿದರೆ ಎಕರೆಗೆ 100 ಟನ್ಗಳಷ್ಟು ಕಬ್ಬಿನ ಇಳುವರಿ ಪಡೆಯಬಹುದು’ ಎಂದು ವಿಠ್ಠಲ ಐ.ಬೆಣಗಿ ಪ್ರತಿಪಾದಿಸಿದರು.
Last Updated 3 ಮಾರ್ಚ್ 2026, 4:56 IST
ADVERTISEMENT
ವಿದ್ಯಾರ್ಥಿನಿಯರಿಗೆ ಕಿರುಕುಳ: ಶಾಲಾ ಸಿಬ್ಬಂದಿಯ ಸಂಬಂಧಿ ವಿರುದ್ಧ ಪೋಕ್ಸೊ ಪ್ರಕರಣ
Sexual Harassment: ನಗರದ ಖಾಸಗಿ ಶಾಲೆಯೊಂದರಲ್ಲಿ ಐವರು ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಮೈ–ಕೈ ಮುಟ್ಟಿ ಕಿರುಕುಳ ನೀಡಿದ ಆರೋಪದಡಿ ಶಾಲಾ ಸಿಬ್ಬಂದಿಯ ಸಂಬಂಧಿ ವಿರುದ್ಧ ಇತ್ತೀಚೆಗೆ ಪೋಕ್ಸೊ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
Last Updated 3 ಮಾರ್ಚ್ 2026, 4:54 IST
ಕಲಬುರಗಿ | ಶರಣಬಸವೇಶ್ವರರ ರಥೋತ್ಸವ ಮಾ.8ರಂದು: ದಾಕ್ಷಾಯಣಿ
204ನೇ ಮಹಾದಾಸೋಹ ಯಾತ್ರಾ ಮಹೋತ್ಸವ: 7 ರಂದು ಸಂಜೆ 6 ಗಂಟೆಗೆ ಉಚ್ಚಾಯ
Last Updated 3 ಮಾರ್ಚ್ 2026, 4:45 IST
ಐಟಿಎಫ್ ಕಲಬುರಗಿ ಓಪನ್ ಮಹಿಳಾ ಟೂರ್ನಿ: ತೊಗರಿ ನಾಡಿನಲ್ಲಿ ಟೆನಿಸ್ ವೈಭವ
ಇಂದಿನಿಂದ ಮುಖ್ಯ ಸುತ್ತಿನ ಪಂದ್ಯಗಳು
Last Updated 3 ಮಾರ್ಚ್ 2026, 0:18 IST
ADVERTISEMENT
<
1
2
...
1000
>
ADVERTISEMENT
ADVERTISEMENT