ಶನಿವಾರ, 14 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಕಲಬುರಗಿ

ADVERTISEMENT

ಕಲಬುರಗಿ: ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

Murder Investigation: ಕುಡಿದ ಮತ್ತಿನಲ್ಲಿ ದುಡ್ಡಿನ ವಿಚಾರವಾಗಿ ನಡೆದ ಗಲಾಟೆಯಲ್ಲಿ ದುಷ್ಕರ್ಮಿಗಳು ವ್ಯಕ್ತಿಯೊಬ್ಬನಿಗೆ ಎದೆಗೆ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿದ್ದಾರೆ. ನಗರದ ಸೂಪರ್ ಮಾರ್ಕೆಟ್‌ ಪ್ರದೇಶದ ಜಾಗದಲ್ಲಿ ಶುಕ್ರವಾರ ಸಂಜೆ ಈ ಅವಘಡ ನಡೆದಿದೆ.
Last Updated 13 ಫೆಬ್ರುವರಿ 2026, 20:10 IST
ಕಲಬುರಗಿ: ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

ಕಾಳಗಿ: ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

Kalgi: ಅಂಥವರ ಮೇಲೆ ಮುಲಾಜಿಲ್ಲದೇ ಎಫ್ಐಆರ್ ಮಾಡಿಸಿ’ ಎಂದು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲ್ಲೂಕು ಅಧ್ಯಕ್ಷ ರಾಘವೇಂದ್ರ ಡಿ.ಗುತ್ತೇದಾರ ಹೇಳಿದರು.
Last Updated 13 ಫೆಬ್ರುವರಿ 2026, 7:54 IST
ಕಾಳಗಿ: ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

ಬೆಂಕಿ ಅವಘಡ ತಡೆಗೆ ಮುನ್ನೆಚ್ಚೆರಿಕೆ ಅಗತ್ಯ

ಆಳಂದ:ಮನೆ, ಅಂಗಡಿ, ಹೋಟೆಲ್‌ , ಹೊಲಗದ್ದೆ ಸೇರಿದಂತೆ ಆಕಸ್ಮಿಕ ಬೆಂಕಿ ಅವಘಡಗಳು ತಡೆಗಟ್ಟು ಜನಸಾಮಾನ್ಯರು ಸಹ ಅಗತ್ಯ ಮುನ್ನೆಚ್ಚೆರಿಕೆವಹಿಸುವದು ಅಗತ್ಯವಾಗಿದೆ ಎಂದು ಆಳಂದ ಅಗ್ನಿಶಾಮಕ ಠಾಣಾಧಿಕಾರಿ ಮಲ್ಲಿಕಾರ್ಜುನ ತಿಳಿಸಿದರು. ...
Last Updated 13 ಫೆಬ್ರುವರಿ 2026, 7:53 IST
ಬೆಂಕಿ ಅವಘಡ ತಡೆಗೆ ಮುನ್ನೆಚ್ಚೆರಿಕೆ ಅಗತ್ಯ

ಚಿಂಚೋಳಿ: ನೀರಿನ ಘಟಕ ನಿರ್ವಹಣೆಯ ಭಗೀರಥರು ಇವರು

8 ವರ್ಷದಿಂದ ಯಶಸ್ವಿ ನಿರ್ವಹಣೆ * ವರಮಾನ ದೇಗುಲ ಅಭಿವೃದ್ಧಿ, ಗ್ರಂಥಾಲಯ ಸ್ಥಾಪನೆಗೆ ಬಳಕೆ
Last Updated 13 ಫೆಬ್ರುವರಿ 2026, 7:52 IST
ಚಿಂಚೋಳಿ: ನೀರಿನ ಘಟಕ ನಿರ್ವಹಣೆಯ ಭಗೀರಥರು ಇವರು

ಕಲಾ ಪ್ರತಿಭೋತ್ಸವ: ರಾಜ್ಯಮಟ್ಟಕ್ಕೆ ಶ್ರೀನಿಧಿ ಪಾಟೀಲ ಆಯ್ಕೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬೆಂಗಳೂರಿನ ಜೆ.ಸಿ ರಸ್ತೆಯಲ್ಲಿರುವ ಕನ್ನಡ ಭವನದಲ್ಲಿ ನಡೆಯಲಿರುವ ರಾಜ್ಯಮಟ್ಟದ ಕಲಾ ಪ್ರತಿಭೋತ್ಸವಕ್ಕೆ ಕಲಬುರಗಿಯ ಶ್ರೀನಿಧಿ ಮಹಾಂತೇಶ ಪಾಟೀಲ ಜಾನಪದ ಗೀತೆ ಗಾಯನ ವಿಭಾಗದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.
Last Updated 13 ಫೆಬ್ರುವರಿ 2026, 7:50 IST
ಕಲಾ ಪ್ರತಿಭೋತ್ಸವ: ರಾಜ್ಯಮಟ್ಟಕ್ಕೆ ಶ್ರೀನಿಧಿ ಪಾಟೀಲ ಆಯ್ಕೆ

ಟಿಪ್ಪರ್‌ ಡಿಕ್ಕಿ: ಬೈಕ್‌ ಸವಾರ ಸಾವು

ಕಲಬುರಗಿ: ನಗರದಲ್ಲಿ ಟಿಪ್ಪರ್‌ವೊಂದು ಹಿಂದಿನಿಂದ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಬೈಕ್‌ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Last Updated 13 ಫೆಬ್ರುವರಿ 2026, 7:49 IST
ಟಿಪ್ಪರ್‌ ಡಿಕ್ಕಿ: ಬೈಕ್‌ ಸವಾರ ಸಾವು

ಲಾಡ್ಲೆ ಮಶಾಕ್‌ ದರ್ಗಾ: ಪೂಜೆಗೆ ತಡೆ ಕೋರಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

Ladleh Mashak Dargah: ಕಲಬುರಗಿಯ ಆಳಂದಲ್ಲಿರುವ ಲಾಡ್ಲೆ ಮಶಾಕ್ ದರ್ಗಾ ಹಾಗೂ ಹಿಂದೂ ಸಂತ ರಾಘವ ಚೈತನ್ಯ ಅವರ ಸಮಾಧಿಯಲ್ಲಿ ಮಹಾ ಶಿವರಾತ್ರಿ ಪೂಜೆಗೆ ಅವಕಾಶ ನೀಡಬಾರದು ಎಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಪುರಸ್ಕರಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
Last Updated 12 ಫೆಬ್ರುವರಿ 2026, 10:32 IST
ಲಾಡ್ಲೆ ಮಶಾಕ್‌ ದರ್ಗಾ: ಪೂಜೆಗೆ ತಡೆ ಕೋರಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್
ADVERTISEMENT

ಮುಷ್ಕರ: ಬಸ್ ನಿಲ್ದಾಣದ ಎದುರು ಕಾರ್ಮಿಕರು, ರೈತ ಸಂಘಟನೆಗಳ ಪ್ರತಿಭಟನೆ

Workers Strike: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿವೆ‌ ಎಂದು ಆರೋಪಿಸಿ ಕೇಂದ್ರೀಯ ಕಾರ್ಮಿಕ ಸಂಘಟನೆಗಳು ಹಾಗೂ ರೈತ ಸಂಘಟನೆಗಳು ಕರೆ ನೀಡಿದ್ದ ಸಾರ್ವತ್ರಿಕ ‌ಮುಷ್ಕರದ ಅಂಗವಾಗಿ ವಿವಿಧ ಕಾರ್ಮಿಕ ಸಂಘಟನೆಗಳ ‌ಮುಖಂಡರು ಪ್ರತಿಭಟಿಸಿದರು.
Last Updated 12 ಫೆಬ್ರುವರಿ 2026, 4:19 IST
ಮುಷ್ಕರ: ಬಸ್ ನಿಲ್ದಾಣದ ಎದುರು ಕಾರ್ಮಿಕರು, ರೈತ ಸಂಘಟನೆಗಳ ಪ್ರತಿಭಟನೆ

ಆಳಂದ ದರ್ಗಾದಲ್ಲಿ ಶಿವರಾತ್ರಿಗೆ ತಡೆ: ಅರ್ಜಿ ಪರಿಶೀಲನೆಗೆ 'ಸುಪ್ರೀಂ' ಒಪ್ಪಿಗೆ

Maha Shivaratri Puja: ಕಲಬುರಗಿ ಜಿಲ್ಲೆಯ ಆಳಂದ ಲಾಡ್ಲೆ ಮಶಾಕ್‌ ದರ್ಗಾದ ಆವರಣದಲ್ಲಿ ಮಹಾಶಿವರಾತ್ರಿ ಪೂಜೆ ನಡೆಸುವುದನ್ನು ತಡೆಯಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಬುಧವಾರ ಒಪ್ಪಿದೆ.
Last Updated 11 ಫೆಬ್ರುವರಿ 2026, 15:58 IST
ಆಳಂದ ದರ್ಗಾದಲ್ಲಿ ಶಿವರಾತ್ರಿಗೆ ತಡೆ: ಅರ್ಜಿ ಪರಿಶೀಲನೆಗೆ 'ಸುಪ್ರೀಂ' ಒಪ್ಪಿಗೆ

ಆಳಂದ: ದರ್ಗಾದಲ್ಲಿರುವ ಶಿವಲಿಂಗ ಪೂಜೆಗೆ ಅರ್ಜಿದಾರರಿಗಷ್ಟೇ ಹೈಕೋರ್ಟ್‌ ಅವಕಾಶ

Karnataka High Court: ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದಲ್ಲಿರುವ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಕೇವಲ ಅರ್ಜಿದಾರರಿಗೆ ಮಾತ್ರವೇ ನೀಡಿ ಕರ್ನಾಟಕ ಹೈಕೋರ್ಟ್ ಕಲಬುರಗಿ ಪೀಠವು ಬುಧವಾರ ಆದೇಶಿಸಿದೆ.
Last Updated 11 ಫೆಬ್ರುವರಿ 2026, 15:38 IST
ಆಳಂದ: ದರ್ಗಾದಲ್ಲಿರುವ ಶಿವಲಿಂಗ ಪೂಜೆಗೆ ಅರ್ಜಿದಾರರಿಗಷ್ಟೇ ಹೈಕೋರ್ಟ್‌ ಅವಕಾಶ
ADVERTISEMENT
ADVERTISEMENT
ADVERTISEMENT