ಶನಿವಾರ, 20 ಡಿಸೆಂಬರ್ 2025
×
ADVERTISEMENT

ಕಲಬುರಗಿ

ADVERTISEMENT

ಹಣಕಾಸಿನ ವ್ಯವಹಾರ: ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ಆತ್ಮಹತ್ಯೆ

Financial Dispute Suicide: ಕಲಬುರಗಿ: ಬಿಜೆಪಿಯ ದಕ್ಷಿಣ ಮಂಡಲದಲ್ಲಿ ಸಕ್ರಿಯವಾಗಿದ್ದ ಕಾರ್ಯಕರ್ತೆ ಜ್ಯೋತಿ ಪಾಟೀಲ ಅವರು ಪಕ್ಷದ ಮುಖಂಡರ ಮನೆಯ ಎದುರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
Last Updated 20 ಡಿಸೆಂಬರ್ 2025, 15:43 IST
ಹಣಕಾಸಿನ ವ್ಯವಹಾರ: ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ಆತ್ಮಹತ್ಯೆ

ಕಲಬುರಗಿ ಜಿಲ್ಲೆಯಲ್ಲಿ ತಗ್ಗಿದ ಮಕ್ಕಳ ಅಪೌಷ್ಟಿಕತೆ

ಆರ್.ಬಿ.ಎಸ್.ಕೆ. ಪರಿಣಾಮಾರಿ ಅನುಷ್ಠಾನ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್
Last Updated 20 ಡಿಸೆಂಬರ್ 2025, 5:30 IST
ಕಲಬುರಗಿ ಜಿಲ್ಲೆಯಲ್ಲಿ ತಗ್ಗಿದ ಮಕ್ಕಳ ಅಪೌಷ್ಟಿಕತೆ

ನಾಳೆಯಿಂದ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ

ಚಿಂಚೋಳಿ: 31,488 ಮಕ್ಕಳಿಗೆ ಲಸಿಕೆ ಗುರಿ
Last Updated 20 ಡಿಸೆಂಬರ್ 2025, 5:28 IST
ನಾಳೆಯಿಂದ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ

ಚರಗ ಚೆಲ್ಲಿ ಭೂತಾಯಿಗೆ ನೈವೇದ್ಯ ಸಮರ್ಪಣೆ

Farmer Festival: ವಾಡಿ ಭಾಗದ ವಿವಿಧ ಹಳ್ಳಿಗಳಲ್ಲಿ ಎಳ್ಳು ಅಮಾವಾಸ್ಯೆ ಸಡಗರದಿಂದ ಜರುಗಿತು. ರೈತರು ಕುಟುಂಬ ಸಮೇತ ಜಮೀನುಗಳಿಗೆ ತೆರಳಿ, ಪಾಂಡವರನ್ನು ಪೂಜಿಸಿ ಭೂತಾಯಿಗೆ ಚರಗ ಚೆಲ್ಲಿ ಉತ್ತಮ ಮಳೆ-ಬೆಳೆಗಾಗಿ ಪ್ರಾರ್ಥಿಸಿದರು.
Last Updated 20 ಡಿಸೆಂಬರ್ 2025, 5:25 IST
ಚರಗ ಚೆಲ್ಲಿ ಭೂತಾಯಿಗೆ ನೈವೇದ್ಯ ಸಮರ್ಪಣೆ

ಮೆಗಾ ಜವಳಿ ಪಾರ್ಕ್‌ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿ: ಜವಳಿ ಸಚಿವ ಶಿವಾನಂದ ಪಾಟೀಲ

Textile Park Progress: ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಮತ್ತು ನದಿಸಿನ್ನೂರು ಗ್ರಾಮಗಳಲ್ಲಿ 1,000 ಎಕರೆ ಪ್ರದೇಶದಲ್ಲಿ ಪಿಎಂ ಮಿತ್ರ ಜವಳಿ ಪಾರ್ಕ್‌ ನಿರ್ಮಾಣವಾಗುತ್ತಿದೆ. ಮೂಲಸೌಕರ್ಯಕ್ಕಾಗಿ ₹393.77 ಕೋಟಿ ವೆಚ್ಚ ಮಾಡಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.
Last Updated 20 ಡಿಸೆಂಬರ್ 2025, 5:22 IST
ಮೆಗಾ ಜವಳಿ ಪಾರ್ಕ್‌ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿ: ಜವಳಿ ಸಚಿವ ಶಿವಾನಂದ ಪಾಟೀಲ

ಅಫಜಲಪುರ: ವಿವಿಧೆಡೆ ಸಡಗರ ಸಂಭ್ರಮದ ಎಳ್ಳ ಅಮಾವಾಸ್ಯೆ ಆಚರಣೆ.

Festival Celebration: ಅಫಜಲಪುರ ತಾಲ್ಲೂಕಿನಾದ್ಯಂತ ಎಳ್ಳ ಅಮಾವಾಸ್ಯೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ರೈತರು ಹೊಲಗಳಿಗೆ ತೆರಳಿ ಚರಗ ಚೆಲ್ಲಿ, ಭೋಜನ ಸವಿಯುವ ಮೂಲಕ ಸಡಗರ ಪಟ್ಟರು. ಕೆಕೆಆರ್‌ಟಿಸಿ ಅಧ್ಯಕ್ಷ ಅರುಣ್ ಕುಮಾರ್ ಪಾಟೀಲ್ ಭಾಗಿ.
Last Updated 20 ಡಿಸೆಂಬರ್ 2025, 5:19 IST
ಅಫಜಲಪುರ: ವಿವಿಧೆಡೆ ಸಡಗರ ಸಂಭ್ರಮದ ಎಳ್ಳ ಅಮಾವಾಸ್ಯೆ ಆಚರಣೆ.

ಕಲಬುರಗಿ: 3 ವರ್ಷದಲ್ಲಿ 87 ಬಾಲಕಾರ್ಮಿಕರ ‍ಪತ್ತೆ

ಜಿಲ್ಲೆಯಲ್ಲಿ ಮುಂದುವರಿದ ಕಲಿಕಾ ವಯಸ್ಸಿನಲ್ಲೇ ಕೆಲಸಕ್ಕೆ ದೂಡುವ ಪ್ರವೃತ್ತಿ
Last Updated 20 ಡಿಸೆಂಬರ್ 2025, 5:16 IST
ಕಲಬುರಗಿ: 3 ವರ್ಷದಲ್ಲಿ 87 ಬಾಲಕಾರ್ಮಿಕರ ‍ಪತ್ತೆ
ADVERTISEMENT

ಜೇವರ್ಗಿ: ಎಕರೆಗೆ ₹25 ಸಾವಿರ ಪರಿಹಾರಕ್ಕೆ ಆಗ್ರಹ: ರೈತ ಸಂಘದಿಂದ ಪ್ರತಿಭಟನೆ

Toor Dal MSP: ಜೇವರ್ಗಿ: ಪ್ರತಿ ಕ್ವಿಂಟಲ್ ತೊಗರಿಗೆ ₹12 ಸಾವಿರ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಘೋಷಿಸುವಂತೆ ಸೇರಿ ಇತರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಂತ ರೈತ ಸಂಘ ತಾಲ್ಲೂಕು ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
Last Updated 19 ಡಿಸೆಂಬರ್ 2025, 5:59 IST
ಜೇವರ್ಗಿ: ಎಕರೆಗೆ ₹25 ಸಾವಿರ ಪರಿಹಾರಕ್ಕೆ ಆಗ್ರಹ: ರೈತ ಸಂಘದಿಂದ ಪ್ರತಿಭಟನೆ

₹17 ಸಾವಿರ ಪರಿಹಾರ ಜಮೆ ಮಾಡಿ: ಶಾಸಕ ಬಸವರಾಜ ಮತ್ತಿಮಡು

Farmer Compensation: ಕಲಬುರಗಿ: ಜಿಲ್ಲೆಯಲ್ಲಿ ಶೇ 80ರಷ್ಟು ಬೆಳೆಹಾನಿಯಾಗಿದೆ ಎಂದು ಸ್ವತಃ ಸಿಎಂ ಸಿದ್ದರಾಮಯ್ಯ ಸಮೀಕ್ಷೆ ನಡೆಸಿ, ಹೆಕ್ಟೇರ್‌ಗೆ ₹17 ಸಾವಿರ ಪರಿಹಾರ ಘೋಷಿಸಿದ್ದರು. ಆದರೆ, ಬೇಕಾಬಿಟ್ಟಿಯಾಗಿ ರೈತರ ಖಾತೆಗೆ ಕಡಿಮೆ ಹಣ ಜಮೆ ಆಗುತ್ತಿದೆ.
Last Updated 19 ಡಿಸೆಂಬರ್ 2025, 5:58 IST
₹17 ಸಾವಿರ ಪರಿಹಾರ ಜಮೆ ಮಾಡಿ: ಶಾಸಕ ಬಸವರಾಜ ಮತ್ತಿಮಡು

ಆಳಂದ | ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಮನೆಗೆ ಸಂಜೆ ಬಿಇಒ ಭೇಟಿ 

ಕಿಣಿಸುಲ್ತಾನ, ಖಂಡಾಳ ಗ್ರಾಮದ ವಿದ್ಯಾರ್ಥಿ, ಪಾಲಕರೊಂದಿಗೆ ಚರ್ಚೆ
Last Updated 19 ಡಿಸೆಂಬರ್ 2025, 5:56 IST
ಆಳಂದ | ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಮನೆಗೆ ಸಂಜೆ ಬಿಇಒ ಭೇಟಿ 
ADVERTISEMENT
ADVERTISEMENT
ADVERTISEMENT