<p><strong>ಕಲಬುರ್ಗಿ: </strong>ಕೋವಿಡ್ ಸೋಂಕಿನಿಂದ ನಗರದ ಮತ್ತೆ ಐವರು ನಿಧನರಾಗಿರುವ ಬಗ್ಗೆ ಶನಿವಾರ ದೃಢವಾಗಿದ್ದು, ಇದರಿಂದ ಸೋಂಕಿಗೆ ಜಿಲ್ಲೆಯಲ್ಲಿ ಈವರೆಗೆ ಮೃತರಾದವರ ಸಂಖ್ಯೆ 100ಕ್ಕೆ ಏರಿದೆ ಎಂದು ಜಿಲ್ಲಾಧಿಕಾರಿ ಬಿ. ಶರತ್ ತಿಳಿಸಿದ್ದಾರೆ.</p>.<p>ತೀವ್ರ ಉಸಿರಾಟ ತೊಂದರೆ ಜೊತೆಗೆ ಮಧುಮೇಹದಿಂದ ಬಳಲುತ್ತಿದ್ದ ಕಲಬುರ್ಗಿಯ ದರ್ಗಾ ಪ್ರದೇಶದ 40 ವರ್ಷದ ಮಹಿಳೆ ಜುಲೈ 8ರಂದು ಆಸ್ಪತ್ರೆಗೆ ದಾಖಲಾಗಿ 9ರಂದು ನಿಧನ ಹೊಂದಿದ್ದಾರೆ.</p>.<p>ತೀವ್ರ ಉಸಿರಾಟ ತೊಂದರೆ ಹಿನ್ನೆಲೆಯಿಂದ ನಗರದ ಆಳಂದ ರಸ್ತೆ ಪ್ರದೇಶದ 65 ವರ್ಷದ ವೃದ್ಧೆ ಜುಲೈ 26ರಂದು ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ.</p>.<p>ತೀವ್ರ ಉಸಿರಾಟ ತೊಂದರೆ ಜೊತೆಗೆ ಮಧುಮೇಹ, ಅಧಿಕ ರಕ್ತದೊತ್ತಡ ಹಾಗೂ ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದ ಕಲಬುರ್ಗಿಯ ಸಮತಾ ಕಾಲೊನಿಯ 65 ವರ್ಷದ ವೃದ್ಧ ಜುಲೈ 26ರಂದು ಆಸ್ಪತ್ರೆಗೆ ದಾಖಲಾಗಿ 31ರಂದು ನಿಧನ ಹೊಂದಿದ್ದಾರೆ.</p>.<p>ತೀವ್ರ ಉಸಿರಾಟ ತೊಂದರೆ ಹಿನ್ನೆಲೆಯಿಂದ ಸುಂದರ ನಗರದ 36 ವರ್ಷದ ಪುರುಷ ಜುಲೈ 26ರಂದು ಆಸ್ಪತ್ರೆಗೆ ದಾಖಲಾಗಿ 30 ರಂದು ನಿಧನರಾಗಿದ್ದಾರೆ.</p>.<p>ತೀವ್ರ ಉಸಿರಾಟ ತೊಂದರೆ ಹಿನ್ನೆಲೆಯೊಂದಿಗೆ ನಗರದ ಗುಬ್ಬಿ ಕಾಲೊನಿಯ 59 ವರ್ಷದ ಪುರುಷ ಜುಲೈ 30ರಂದು ಆಸ್ಪತ್ರೆಗೆ ದಾಖಲಾಗಿ ಅಂದೇ ನಿಧನ ಹೊಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>ಕೋವಿಡ್ ಸೋಂಕಿನಿಂದ ನಗರದ ಮತ್ತೆ ಐವರು ನಿಧನರಾಗಿರುವ ಬಗ್ಗೆ ಶನಿವಾರ ದೃಢವಾಗಿದ್ದು, ಇದರಿಂದ ಸೋಂಕಿಗೆ ಜಿಲ್ಲೆಯಲ್ಲಿ ಈವರೆಗೆ ಮೃತರಾದವರ ಸಂಖ್ಯೆ 100ಕ್ಕೆ ಏರಿದೆ ಎಂದು ಜಿಲ್ಲಾಧಿಕಾರಿ ಬಿ. ಶರತ್ ತಿಳಿಸಿದ್ದಾರೆ.</p>.<p>ತೀವ್ರ ಉಸಿರಾಟ ತೊಂದರೆ ಜೊತೆಗೆ ಮಧುಮೇಹದಿಂದ ಬಳಲುತ್ತಿದ್ದ ಕಲಬುರ್ಗಿಯ ದರ್ಗಾ ಪ್ರದೇಶದ 40 ವರ್ಷದ ಮಹಿಳೆ ಜುಲೈ 8ರಂದು ಆಸ್ಪತ್ರೆಗೆ ದಾಖಲಾಗಿ 9ರಂದು ನಿಧನ ಹೊಂದಿದ್ದಾರೆ.</p>.<p>ತೀವ್ರ ಉಸಿರಾಟ ತೊಂದರೆ ಹಿನ್ನೆಲೆಯಿಂದ ನಗರದ ಆಳಂದ ರಸ್ತೆ ಪ್ರದೇಶದ 65 ವರ್ಷದ ವೃದ್ಧೆ ಜುಲೈ 26ರಂದು ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ.</p>.<p>ತೀವ್ರ ಉಸಿರಾಟ ತೊಂದರೆ ಜೊತೆಗೆ ಮಧುಮೇಹ, ಅಧಿಕ ರಕ್ತದೊತ್ತಡ ಹಾಗೂ ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದ ಕಲಬುರ್ಗಿಯ ಸಮತಾ ಕಾಲೊನಿಯ 65 ವರ್ಷದ ವೃದ್ಧ ಜುಲೈ 26ರಂದು ಆಸ್ಪತ್ರೆಗೆ ದಾಖಲಾಗಿ 31ರಂದು ನಿಧನ ಹೊಂದಿದ್ದಾರೆ.</p>.<p>ತೀವ್ರ ಉಸಿರಾಟ ತೊಂದರೆ ಹಿನ್ನೆಲೆಯಿಂದ ಸುಂದರ ನಗರದ 36 ವರ್ಷದ ಪುರುಷ ಜುಲೈ 26ರಂದು ಆಸ್ಪತ್ರೆಗೆ ದಾಖಲಾಗಿ 30 ರಂದು ನಿಧನರಾಗಿದ್ದಾರೆ.</p>.<p>ತೀವ್ರ ಉಸಿರಾಟ ತೊಂದರೆ ಹಿನ್ನೆಲೆಯೊಂದಿಗೆ ನಗರದ ಗುಬ್ಬಿ ಕಾಲೊನಿಯ 59 ವರ್ಷದ ಪುರುಷ ಜುಲೈ 30ರಂದು ಆಸ್ಪತ್ರೆಗೆ ದಾಖಲಾಗಿ ಅಂದೇ ನಿಧನ ಹೊಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>