ಸೋಮವಾರ, 4 ಆಗಸ್ಟ್ 2025
×
ADVERTISEMENT
ADVERTISEMENT

ಕಲಬುರಗಿ: ಜನಸ್ಪಂದನದಲ್ಲಿ 112 ಅರ್ಜಿ ಸ್ವೀಕಾರ, 11 ಇತ್ಯರ್ಥ

ಮೇಳಕುಂದಾ ಗ್ರಾಮಸ್ಥರ ಸಮಸ್ಯೆಗಳಿಗೆ ಕಿವಿಯಾದ ಶಾಸಕ ಅಲ್ಲಮಪ್ರಭು ಪಾಟೀಲ
Published : 3 ಆಗಸ್ಟ್ 2025, 7:24 IST
Last Updated : 3 ಆಗಸ್ಟ್ 2025, 7:24 IST
ಫಾಲೋ ಮಾಡಿ
Comments
ನಮ್ಮೂರಿಗೆ ಬಸ್ ಬಿಡಲಾಗಿತ್ತು. ಅದನ್ನು ಸರಿಯಾಗಿ ಹೊರಳಿಸಲು ಜಾಗವಿಲ್ಲವೆಂದು ನಿಲ್ಲಿಸಿದ್ದಾರೆ. ಊರಲ್ಲಿ ಕೇವಲ ಹಣ ಕೊಟ್ಟವರಿಗೆ ಖಾತ್ರಿ ಯೋಜನೆ ಉದ್ಯೋಗ ನೀಡುತ್ತಿದ್ದಾರೆ. ಈ ಬಗ್ಗೆ ತನಿಖೆ ನಡೆಸಬೇಕು
ಮಂಜುನಾಥ ಕಾಡನಾಳ ಗ್ರಾಮ
ಜನರ ಸಮಸ್ಯೆಗಳಿಗೆ ಕಿವಿಯಾಗುವ ಜನಸ್ಪಂದನ ಕಾರ್ಯಕ್ರಮದ ಬಗ್ಗೆ ಮೊದಲೇ ಸೂಚನೆ ನೀಡಿದ್ದರೂ ಹಲವು ಅಧಿಕಾರಿಗಳು ಬಂದಿಲ್ಲ. ಅವರಿಗೆ ಶೋಕಾಸ್ ನೋಟಿಸ್‌ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ
ಅಲ್ಲಮಪ್ರಭು ಪಾಟೀಲ ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT