ಎಸ್ಸಿಪಿ-ಟಿಎಸ್ಪಿ ಯೋಜನೆ ಅಡಿಯಲ್ಲಿ ರೈತರ ಜಮೀನಿನಲ್ಲಿ ಕೊಳವೆ ಬಾವಿ ಕೊರೆಸಲು ಕ್ರಿಯಾ ಯೋಜನೆ ತಯಾರಿಸಿ ಟೆಂಡರ್ ಕರೆಯಲಾಗಿದ್ದು, ಪ್ರಕ್ರಿಯೆ ಪೂರ್ಣಗೊಂಡಿದೆ. ಶೀಘ್ರವೇ ಕೊಳೆವೆ ಬಾವಿ ಕೊರೆಯುವ ಕೆಲಸ ಪ್ರಾರಂಭವಾಗಲಿದೆ ಎಂದು ಕೆಳದಂಡೆ ಮುಲ್ಲಾಮಾರಿ ಯೋಜನೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಹಣಮಂತ ಪೂಜಾರಿ ಪ್ರಜಾವಾಣಿಗೆ ತಿಳಿಸಿದ್ದಾರೆ.