ವಿಧಾನಪರಿಷತ್ ಸದಸ್ಯ ಸುನೀಲ್ ವಲ್ಯಾಪುರೆ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಸಚಿವರು, ‘ದುರಸ್ತಿ, ಜೀರ್ಣೋದ್ಧಾರ, ನಿರ್ಮಾಣ, ಆರಾಧನಾ ಯೋಜನೆ, ಗಿರಿಜನ ಉಪ ಯೋಜನೆ, ತಸ್ತಿಕ್, ವರ್ಷಾಸನದ ಲೆಕ್ಕ ಶೀರ್ಷಿಕೆಗಳಡಿ ಕಲಬುರಗಿ ಜಿಲ್ಲೆಗೆ ₹ 18.42 ಕೋಟಿ ಹಾಗೂ ಯಾದಗಿರಿ ಜಿಲ್ಲೆಗೆ ₹ 9.71 ಕೋಟಿ ಬಿಡುಗಡೆ ಮಾಡಲಾಗಿದೆ’ ಎಂದರು.