ಕುಳೆಕುಮಟಗಿಯ ಗುರುಸ್ವಾಮಿ ಶರಣರು, ಯರಗಲ್ನ ಸಂಗಮನಾಥ ದೇವರು, ಬಿಜೆಪಿ ಶಹಾಬಾದ್ ಮಂಡಲ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ, ಜಯಶ್ರೀ ಮತ್ತಿಮೂಡು, ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷೆ ಭಾಗಿರಥಿ ಗುನ್ನಾಪೂರ, ಉದ್ದಿಮಿ ಮಲ್ಲಿಕಾರ್ಜುನ ಎಸ್.ಗೊಳೇದ್, ಮಹಾದೇವ ಬಂದಳ್ಳಿ, ನಿಂಗಣ್ಣಗೌಡ ಮಾಲಿಪಾಟೀಲ, ವಿರೇಶ ರಾಮಶೆಟ್ಟಿ, ಬಸವರಾಜ ಮದ್ರಿಕಿ ಇದ್ದರು.