ದಾಳಿಯಲ್ಲಿ ಸಬ್ ಇನಸ್ಪೆಕ್ಟರ್ ಅವರಿಗೆ ರಾಜಶೇಖರ, ತಿಪ್ಪಣ್ಣ, ಹುಲಿಯಪ್ಪ ಮತ್ತು ರಾಹುಲ್ ಹಾಗೂ ಸಿಬ್ಬಂದಿ ನೆರವಾಗಿದ್ದಾರೆ. ಇದು ಸಂಗಾಪುರದಲ್ಲಿ ಪತ್ತೆಯಾದ 2ನೇ ಪ್ರಕರಣವಾಗಿದ್ದು, ಕುಂಚಾವರಂ ಪೊಲೀಸರು ಈ ಹಿಂದೆ ಸಂಗಾಪುರದಲ್ಲಿ ಒಂದು ಮತ್ತು ಲಿಂಗಾನಗರ ತಾಂಡಾದಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಿಸಿ ಇಬ್ಬರನ್ನು ಬಂಧಿಸಿದ್ದರು.