ಪ್ರತಿಭಟನಕಾರರನ್ನು ಉದ್ದೇಶಿಸಿ ಮುಖಂಡ ಮೌಲಾ ಮುಲ್ಲಾ ಮಾತನಾಡಿ, ‘ಪಂಚಾಯಿತಿಗೆ ನಿಯೋಜನೆಗೊಂಡ ಪಿಡಿಒ ಒಂದು ತಿಂಗಳಲ್ಲಿ ₹14 ಲಕ್ಷ ಅವ್ಯವಹಾರ ಮಾಡಿದ್ದಾರೆ. ತಕ್ಷಣ ಬೇರೆಡೆ ವರ್ಗವಾಗಿದ್ದಾರೆ. ಇದು ಪೂರ್ವ ನಿಯೋಜಿತ ಭ್ರಷ್ಠಾಚಾರವಾಗಿದ್ದು, ಅಧಿಕಾರಿಗಳು, ಜನಪ್ರತಿನಿಧಿಗಳು ಶಾಮೀಲಾಗಿದ್ದಾರೆ’ ಎಂದು ಅವರು ಆಪಾದಿಸಿದರು.