ಹೊಸಬರು ಅಧಿಕಾರ ವಹಿಸಿ ಕೊಂಡ ಮೇಲೆ, ಬ್ಯಾಂಕ್ ಖಾತೆ ಬದಲಾ ವಣೆ ಸೇರಿ ಇತರ ದಾಖಲೆಗಳ ಹೆಸರು ಬದಲಾಗಬೇಕು. ಜತೆಗೆ ಸಿಬ್ಬಂದಿ ಸಭೆ ಕರೆದು, ಅಭಿವೃದ್ಧಿ ಆರಂಭಿಸಬೇಕು ಎನ್ನುವಷ್ಟರಲ್ಲಿಯೇ ವರ್ಗಾವಣೆ ಆಗಿರು ತ್ತದೆ. ಈ ಹಿಂದೆ ವರ್ಗಾವಣೆ ಆಗಿರುವ ಅಶೋಕ ಬಿಲಗುಂದಿ ಅವರು ತಮ್ಮ ವರ್ಗಾವಣೆ ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಿದ್ದಾರೆ.