ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ: ಮಕ್ಕಳ ಚಿನ್ನದ ಸಾಧನೆಗೆ ಸಾಕ್ಷಿಯಾದ ಪೋಷಕರು

ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವ
Published : 11 ಮಾರ್ಚ್ 2025, 23:30 IST
Last Updated : 11 ಮಾರ್ಚ್ 2025, 23:30 IST
ಫಾಲೋ ಮಾಡಿ
Comments
ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ನಡೆದ ಘಟಿಕೋತ್ಸವದಲ್ಲಿ ಇಸ್ರೊ ಅಧ್ಯಕ್ಷ ವಿ.ನಾರಾಯಣನ್ ಅವರು ಅತಿ ಹೆಚ್ಚು ಚಿನ್ನದ ಪದಕ ಪಡೆದ ವಿದ್ಯಾರ್ಥಿಗೆ ನೀಡಲಾಗುವ ಎ.ಎಂ.ಪಠಾಣ್ ಚಿನ್ನದ ಪದಕವನ್ನು ಆಂಧ್ರಪ್ರದೇಶದ ಗುಂಟೂರಿನ ವಿದ್ಯಾರ್ಥಿ ಬುರ್ರಾ ಮಸ್ತಾನ್ ವೇದಸಾಯಿ ಸಾಹಿತ್ಯ ನಿತಿನ್ ಅವರಿಗೆ ಪ್ರದಾನ ಮಾಡಿದರು. ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಪರೀಕ್ಷಾ ನಿಯಂತ್ರಣಾಧಿಕಾರಿ ಕೋಟಾ ಸಾಯಿಕೃಷ್ಣ ಭಾಗವಹಿಸಿದ್ದರು
ಪ್ರಜಾವಾಣಿ ಚಿತ್ರ
ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ನಡೆದ ಘಟಿಕೋತ್ಸವದಲ್ಲಿ ಇಸ್ರೊ ಅಧ್ಯಕ್ಷ ವಿ.ನಾರಾಯಣನ್ ಅವರು ಅತಿ ಹೆಚ್ಚು ಚಿನ್ನದ ಪದಕ ಪಡೆದ ವಿದ್ಯಾರ್ಥಿಗೆ ನೀಡಲಾಗುವ ಎ.ಎಂ.ಪಠಾಣ್ ಚಿನ್ನದ ಪದಕವನ್ನು ಆಂಧ್ರಪ್ರದೇಶದ ಗುಂಟೂರಿನ ವಿದ್ಯಾರ್ಥಿ ಬುರ್ರಾ ಮಸ್ತಾನ್ ವೇದಸಾಯಿ ಸಾಹಿತ್ಯ ನಿತಿನ್ ಅವರಿಗೆ ಪ್ರದಾನ ಮಾಡಿದರು. ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಪರೀಕ್ಷಾ ನಿಯಂತ್ರಣಾಧಿಕಾರಿ ಕೋಟಾ ಸಾಯಿಕೃಷ್ಣ ಭಾಗವಹಿಸಿದ್ದರು ಪ್ರಜಾವಾಣಿ ಚಿತ್ರ
ಮಂಗಳಯಾನದ ಪ್ರತಿ ಕಿ.ಮೀ. ವೆಚ್ಚವು ಆಟೊ ದರಕ್ಕಿಂತ ಕಡಿಮೆಯಾಗಿದೆ ಎಂದು ಪ್ರಧಾನಿಯವರು ಬಣ್ಣಿಸಿದ್ದಾರೆ. ಈ ಯೋಜನೆಯನ್ನು ಮೊದಲ ಪ್ರಯತ್ನದಲ್ಲೇ ಸಾಧಿಸಿದ ಹೆಗ್ಗಳಿಕೆ ಭಾರತದ್ದು
-ವಿ.ನಾರಾಯಣನ್, ಇಸ್ರೊ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT