ಮಳೆಗಾಲದಲ್ಲಿ ಕೆರೆಗಳಲ್ಲಿ ನೀರು ತುಂಬಿಕೊಂಡಾಗ ಮೀನುಗಾರಿಕೆ ಮಾಡಲು ಸರ್ಕಾರ ಸಹಾಯ ಮಾಡಬೇಕು. ಅದರ ಬಗ್ಗೆ ತರಬೇತಿ ರೈತರಿಗೆ ನೀಡಬೇಕುಸಿದ್ದು ಧಣ್ಣೂರು ತಾಲ್ಲೂಕು ಜಲ ಸಮಿತಿ ಒಕ್ಕೂಟದ ಅಧ್ಯಕ್ಷ
ಜಯಲಕ್ಷ್ಮಿ ಮೀನುಗಾರರ ಸಹಕಾರ ಸಂಘದಲ್ಲಿ 91 ಜನ ಸದಸ್ಯರಿದ್ದೇವೆ. ನಮಗೆ ಮೀನುಗಾರಿಕೆ ಬಿಟ್ಟರೆ ಬೇರೆ ಉದ್ಯೋಗ ಬರುವುದಿಲ್ಲ. ನಾಗರಾಳ ಜಲಾಶಯ ನಮ್ಮ ಕುಟುಂಬಗಳಿಗೆ ಆಧಾರವಾಗಿದೆಈಶ್ವರ್ ನರನಾಳ ಅಧ್ಯಕ್ಷರು ಜಯಲಕ್ಷ್ಮಿ ಮೀನುಗಾರರ ಸಹಕಾರ ಸಂಘ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.