ಗದಗನ ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ವಿಷ್ಣುಪಂತ್ ಚಟ್ಪಲ್ಲಿ, ವಿದ್ಯಾಭಾರತಿ ಕ್ಷೇತ್ರೀಯ ಸಹ ಸಂಘಟನಾ ಕಾರ್ಯದರ್ಶಿ ಜಿ.ಆರ್. ಜಗದೀಶ, ಎಬಿವಿಪಿ ರಾಜ್ಯ ಘಟಕದ ಅಧ್ಯಕ್ಷ ಪ್ರೊ.ವೀರೇಶ ಬಾಳೇಕಾಯಿ, ರಾಜ್ಯ ಘಟಕದ ಕಾರ್ಯದರ್ಶಿ ಪ್ರತೀಕ್ ಮಾಳಿ, ಕಲಬುರ್ಗಿ ಪ್ರಾಂತ ಉಪಾಧ್ಯಕ್ಷ ಡಾ.ಅಲ್ಲಮಪ್ರಭು, ಆರ್ಎಸ್ಎಸ್ ಸಹ ಸಂಚಾಲಕ ಬಾಲಕೃಷ್ಣ, ಕೆಆರ್ಎಂಎಸ್ಎಸ್ ಅಧ್ಯಕ್ಷ ಡಾ.ರಘು ಅಕ್ಮಂಚಿ, ಜಿಲ್ಲಾ ಸಂಚಾಲಕ ಭಾಗ್ಯಶ್ರೀ ವೇದಿಕೆ ಮೇಲಿದ್ದರು.