ದಾಳಿ ಕುರಿತು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದ ಎಸಿಬಿ ಎಸ್ಪಿ ವಿ.ಎಂ.ಜ್ಯೋತಿ, ‘ದಾಳಿ ವೇಳೆ ಸಮರ್ಪಕ ದಾಖಲೆ ಇಲ್ಲದ ₹ 86 ಸಾವಿರ ನಗದನ್ನು ವಶಪಡಿಸಿಕೊಂಡಿದ್ದೇವೆ. ನಮ್ಮ ಸ್ವಂತ ಹಣವಾಗಿದ್ದರೆ ಅದನ್ನು ಕಚೇರಿಯ ಡ್ರಾಯರ್ ಹಾಗೂ ಕಾರಿನಲ್ಲಿ ಇಡುವುದಿಲ್ಲ. ಈ ಹಣ ಕಾರಿನಲ್ಲಿ ಸಿಕ್ಕಿರುವುದರಿಂದ ಕಚೇರಿ ಸಿಬ್ಬಂದಿಯನ್ನು ತಪಾಸಣೆಗೆ ಒಳಪಡಿಸಲಾಗಿದೆ’ ಎಂದರು.