ಎಸಿಬಿ ಎಸ್ಪಿ ಮಹೇಶ ಮೇಘಣ್ಣನವರ ಮಾರ್ಗದರ್ಶದಲ್ಲಿ ಡಿವೈಎಸ್ಪಿ ಬಸೀರುದ್ದೀನ್ ಪಟೇಲ್, ಇನ್ಸ್ಪೆಕ್ಟರ್ಗಳಾದ ರಾಘವೇಂದ್ರ ಭಜಂತ್ರಿ, ಇಸ್ಮಾಯಿಲ್ ಷರೀಫ್, ಶರಣಬಸವಪ್ಪ ಕೋಡ್ಲಾ, ಸಿಬ್ಬಂದಿ ಮರೆಪ್ಪ, ಶರಣು, ಯಮನೂರಪ್ಪ, ಸಲೀಂ ಇತರರು ಕೂಡಿಕೊಂಡು ಶುಕ್ರವಾರ ತಡರಾತ್ರಿಯವರೆಗೂ ಮತ್ತು ಶನಿವಾರ ಬೆಳಗ್ಗೆ ಪರಿಶೀಲನೆ ನಡೆಸಿದರು.