<p><strong>ಅಫಜಲಪುರ:</strong> ತಾಲ್ಲೂಕಿನ ಚೌಡಾಪುರ ಗ್ರಾಮದ ಚಿನ್ಮಯಗಿರಿ ಮಹಾಂತೇಶ್ವರ ಮಠದ ಹತ್ತಿರದ ರಸ್ತೆಯ ಮೇಲೆ ಶುಕ್ರವಾರ ರಾತ್ರಿ 8ರ ಸುಮಾರು ಟ್ರ್ಯಾಕ್ಟರ್ ಹಾಯ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಗೊಬ್ಬರವಾಡಿ ಗ್ರಾಮದ ವಾಸಿಂ ಸುತಾರ್ (43) ಮೃತಪಟ್ಟವರು. ಟ್ರ್ಯಾಕ್ಟರ್ ಮತ್ತು ಬೈಕ್ ಎರಡೂ ವಾಹನಗಳು ಚೌಡಾಪುರದಿಂದ ಚಿನಮಗೇರಿ ಗ್ರಾಮಕ್ಕೆ ಹೊರಟಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ. ದೇವಲಗಾಣಗಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪಿಎಸ್ಐ ಭೀಮರತ್ನ ಸಜ್ಜನ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಫಜಲಪುರ:</strong> ತಾಲ್ಲೂಕಿನ ಚೌಡಾಪುರ ಗ್ರಾಮದ ಚಿನ್ಮಯಗಿರಿ ಮಹಾಂತೇಶ್ವರ ಮಠದ ಹತ್ತಿರದ ರಸ್ತೆಯ ಮೇಲೆ ಶುಕ್ರವಾರ ರಾತ್ರಿ 8ರ ಸುಮಾರು ಟ್ರ್ಯಾಕ್ಟರ್ ಹಾಯ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಗೊಬ್ಬರವಾಡಿ ಗ್ರಾಮದ ವಾಸಿಂ ಸುತಾರ್ (43) ಮೃತಪಟ್ಟವರು. ಟ್ರ್ಯಾಕ್ಟರ್ ಮತ್ತು ಬೈಕ್ ಎರಡೂ ವಾಹನಗಳು ಚೌಡಾಪುರದಿಂದ ಚಿನಮಗೇರಿ ಗ್ರಾಮಕ್ಕೆ ಹೊರಟಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ. ದೇವಲಗಾಣಗಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪಿಎಸ್ಐ ಭೀಮರತ್ನ ಸಜ್ಜನ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>