ಈಶಾನ್ಯ ವಲಯದ ಐಜಿಪಿ ಮನೀಷ್ ಖರ್ಬೀಕರ್, ಕಲಬುರ್ಗಿ ಪೊಲೀಸ್ ಕಮಿಷನರ್ ಡಾ.ವೈ.ಎಸ್.ರವಿಕುಮಾರ, ಎಸ್ಪಿ ಡಾ.ಸಿಮಿ ಮರಿಯಮ್ ಜಾರ್ಜ್, ಡಿಸಿಪಿಗಳಾದ ಅಡ್ಡೂರು ಶ್ರೀನಿವಾಸಲು, ಶ್ರೀಕಾಂತ ಕಟ್ಟಿಮನಿ, ಹೆಚ್ಚುವರಿ ಎಸ್ಪಿ ಪ್ರಸನ್ನ ದೇಸಾಯಿ, ಡಿಎಸ್ಪಿಗಳಾದ ಉಮೇಶ ಚಿಕ್ಕಮಠ, ತಾಯಪ್ಪ ದೊಡ್ಡಮನಿ, ಬಸವೇಶ್ವರ ಹೀರಾ, ಮಲ್ಲಿಕಾರ್ಜುನ ಸಾಲಿ, ಎಸಿಪಿಗಳಾದ ಅಂಶುಕುಮಾರ್, ಜೆ.ಎಚ್.ಇನಾಮದಾರ, ಗಿರೀಶ ಎಸ್.ಬಿ, ಸುಧಾ ಆದಿ ಪಾಲ್ಗೊಂಡಿದ್ದರು.