ಈ ವೇಳೆ ಇಒ ಡಾ.ಮಂಜುನಾಥ ಮಾತನಾಡಿ, ಯೋಜನೆಗಳ ಪರಿ ಣಾಮಕಾರಿ ಅನು ಷ್ಠಾನಕ್ಕೆ ಸಾರ್ವ ಜನಿಕರು ಸಹಕರಿಸಬೇಕು. ನನೆಗುದಿಗೆ ಬಿದ್ದ ಕಾಮಗಾರಿಗಳು ತ್ವರಿತವಾಗಿ ಮುಗಿಯಬೇಕು. ಶಾಲಾ ತರಗತಿಗಳ ಆರಂಭಕ್ಕೆ ಶಿಕ್ಷಕರು ಹಾಗೂ ಅಧಿಕಾರಿಗಳು ಸಿದ್ಧತೆ ಮಾಡಿಕೊಂಡು, ದಾಖಲಾತಿ ಹೆಚ್ಚಳಕ್ಕೆ ಶ್ರಮಿಸಬೇಕು. ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಗೈರಾದ ವಿದ್ಯಾರ್ಥಿ ಗಳು ಮತ್ತೆ ಹಾಜರಾಗುವಂತೆ ನೋಡಿ ಕೊಳ್ಳಬೇಕು‘ ಎಂದರು.