<p><strong>ಅಫಜಲಪುರ:</strong> ತಾಲ್ಲೂಕಿನ ದಿಕ್ಸಂದ (ಕೆ) ಗ್ರಾಮದ ಹತ್ತಿರ ಹಳ್ಳಕ್ಕೆ ಸೇತುವೆ ನಿರ್ಮಾಣ ಮಾಡಿ ಹಲವಾರು ವರ್ಷಗಳು ಕಳೆದಿವೆ. ಆದರೆ, ಸೇತುವೆಯ ಎರಡು ಮಗ್ಗಲಿಗಿರುವ ರಕ್ಷಣಾ ಕಂಬಗಳು ಹಾಳಾಗಿ ಹೋಗಿದ್ದು, ಅವುಗಳನ್ನ ದುರಸ್ತಿ ಮಾಡಬೇಕು.</p>.<p>ಈ ಭಾಗದ ಸೇತುವೆ ಸುಮಾರು 10 ಗ್ರಾಮಗಳಿಗೆ ಪ್ರಯೋಜನಕಾರಿಯಾಗಿದ್ದು, ಮಳೆಗಾಲದಲ್ಲಿ ನೀರು ಹೆಚ್ಚು ಬರುತ್ತದೆ. ಸೇತುವೆ ಚಿಕ್ಕದಾಗಿದ್ದು, ಸಂಚಾರ ಮಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಸೇತುವೆಯ ಎತ್ತರವನ್ನು ಹೆಚ್ಚಿಸಬೇಕು.</p>.<p>ಸೇತುವೆಯ ಗೇಟ್ಗಳು ಹಾಳಾಗಿ ಹೋಗಿವೆ. ಮಳೆಗಾಲ ಆರಂಭ ಆಗುವುದರೊಳಗಾಗಿ ಎರಡು ಕೆಲಸವನ್ನು ಸಣ್ಣ ನೀರಾವರಿ ಇಲಾಖೆಯವರು ಮಾಡಬೇಕು. ಮಳೆಗಾಲದಲ್ಲಿ ಮತ್ತು ರಾತ್ರಿ ವೇಳೆಯಲ್ಲಿ ಸೇತುವೆ ದಾಟುವುದು ತುಂಬಾ ಭಯವಾಗುತ್ತಿದೆ. ಆದ್ದರಿಂದ ಸೇತುವೆ ಕೆಲಸವನ್ನು ಆದಷ್ಟು ಬೇಗನೆ ಮುಗಿಸಬೇಕು. ಈ ಭಾಗದ ಜನ ಪ್ರತಿನಿಧಿಗಳು ಇದರ ಬಗ್ಗೆ ಕಾಳಜಿ ವಹಿಸಬೇಕು.</p>.<p>ಭೀಮರಾವ ಗೌರ, ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷ</p>.<p>ಮಲ್ಲಿಕಾರ್ಜುನ ಸಿಂಗೆ, ಜೆಡಿಎಸ್ ಹಿರಿಯ ಮುಖಂಡ</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-31-1267260364</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಫಜಲಪುರ:</strong> ತಾಲ್ಲೂಕಿನ ದಿಕ್ಸಂದ (ಕೆ) ಗ್ರಾಮದ ಹತ್ತಿರ ಹಳ್ಳಕ್ಕೆ ಸೇತುವೆ ನಿರ್ಮಾಣ ಮಾಡಿ ಹಲವಾರು ವರ್ಷಗಳು ಕಳೆದಿವೆ. ಆದರೆ, ಸೇತುವೆಯ ಎರಡು ಮಗ್ಗಲಿಗಿರುವ ರಕ್ಷಣಾ ಕಂಬಗಳು ಹಾಳಾಗಿ ಹೋಗಿದ್ದು, ಅವುಗಳನ್ನ ದುರಸ್ತಿ ಮಾಡಬೇಕು.</p>.<p>ಈ ಭಾಗದ ಸೇತುವೆ ಸುಮಾರು 10 ಗ್ರಾಮಗಳಿಗೆ ಪ್ರಯೋಜನಕಾರಿಯಾಗಿದ್ದು, ಮಳೆಗಾಲದಲ್ಲಿ ನೀರು ಹೆಚ್ಚು ಬರುತ್ತದೆ. ಸೇತುವೆ ಚಿಕ್ಕದಾಗಿದ್ದು, ಸಂಚಾರ ಮಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಸೇತುವೆಯ ಎತ್ತರವನ್ನು ಹೆಚ್ಚಿಸಬೇಕು.</p>.<p>ಸೇತುವೆಯ ಗೇಟ್ಗಳು ಹಾಳಾಗಿ ಹೋಗಿವೆ. ಮಳೆಗಾಲ ಆರಂಭ ಆಗುವುದರೊಳಗಾಗಿ ಎರಡು ಕೆಲಸವನ್ನು ಸಣ್ಣ ನೀರಾವರಿ ಇಲಾಖೆಯವರು ಮಾಡಬೇಕು. ಮಳೆಗಾಲದಲ್ಲಿ ಮತ್ತು ರಾತ್ರಿ ವೇಳೆಯಲ್ಲಿ ಸೇತುವೆ ದಾಟುವುದು ತುಂಬಾ ಭಯವಾಗುತ್ತಿದೆ. ಆದ್ದರಿಂದ ಸೇತುವೆ ಕೆಲಸವನ್ನು ಆದಷ್ಟು ಬೇಗನೆ ಮುಗಿಸಬೇಕು. ಈ ಭಾಗದ ಜನ ಪ್ರತಿನಿಧಿಗಳು ಇದರ ಬಗ್ಗೆ ಕಾಳಜಿ ವಹಿಸಬೇಕು.</p>.<p>ಭೀಮರಾವ ಗೌರ, ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷ</p>.<p>ಮಲ್ಲಿಕಾರ್ಜುನ ಸಿಂಗೆ, ಜೆಡಿಎಸ್ ಹಿರಿಯ ಮುಖಂಡ</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-31-1267260364</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>