ಸೋಮವಾರ, 24 ನವೆಂಬರ್ 2025
×
ADVERTISEMENT
ADVERTISEMENT

ಅಫಜಲಪುರ | ಕಳಪೆ ಕಾಮಗಾರಿ: ಕುಸಿದು ಬಿದ್ದ ಚರಂಡಿ ಸ್ಲ್ಯಾಬ್‌

ತಹಶೀಲ್ದಾರ್‌ ಕಚೇರಿ ಪ್ರವೇಶಕ್ಕೆ ಸಾರ್ವಜನಿಕರ ಹರಸಾಹಸ
Published : 24 ನವೆಂಬರ್ 2025, 6:55 IST
Last Updated : 24 ನವೆಂಬರ್ 2025, 6:55 IST
ಫಾಲೋ ಮಾಡಿ
Comments
ಕಾಮಗಾರಿ ನಡೆಯುತ್ತಿರುವ ರಸ್ತೆಬದಿ ಹೆಚ್ಚಾಗಿ ಸರ್ಕಾರಿ ಕಚೇರಿಗಳಿವೆ. ಚರಂಡಿ ಎತ್ತರಮಟ್ಟದಲ್ಲಿ ಇರುವುದರಿಂದ ಕಚೇರಿ ಆವರಣದ ನೀರು ಚರಂಡಿಗೆ ಸೇರುವುದಿಲ್ಲ. ಮಳೆ ಬಂದರೆ ನೀರು ನಿಲ್ಲುತ್ತದೆ. ಈ ಬಗ್ಗೆ ಸರಿಯಾದ ಕ್ರಿಯಾಯೋಜನೆ ಸಿದ್ಧಪಡಿಸಬೇಕಾಗಿತ್ತು
ಸುರೇಶ್‌ ಅವಟೆ, ತಾಲ್ಲೂಕು ವಕೀಲರ ಸಂಘದ ಸದಸ್ಯ
ಪಟ್ಟಣದಲ್ಲಿ ಕಳೆದ ಎರಡು ವರ್ಷಗಳಿಂದ ನಡೆಯುತ್ತಿರುವ ರಸ್ತೆ ವಿಸ್ತರಣೆ ಮತ್ತು ಚರಂಡಿ ಕಾಮಗಾರಿ ಸಂಪೂರ್ಣ ಕಳಪೆಯಾಗಿದೆ. ಹೀಗಾಗಿ ಸರ್ಕಾರದ ಅನುದಾನ ಪೋಲಾಗುತ್ತಿದೆ
ರಾಜು ಬಡದಾಳ ಮಲ್ಲಾಬಾದ್‌, ಜಿಲ್ಲಾ ಜೆಡಿಎಸ್‌ ಮುಖಂಡ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT