<p><strong>ಕಲಬುರಗಿ</strong>: ಜಿಲ್ಲೆಯ ಅಫಜಲಪುರ ತಾಲ್ಲೂಕಿನ ರೇವೂರ ಬಳಿ ದುಷ್ಕರ್ಮಿಗಳು ಹುಲ್ಲೂರ ಗ್ರಾಮದ ಚಂದ್ರಪ್ಪ (24) ಎಂಬ ಯುವಕನನ್ನು ಕೊಲೆ ಮಾಡಿ ಪರಾರಿಯಾಗಿದ್ದಾರೆ.</p>.<p>ಗ್ರಾಮದ ಯುವತಿಯನ್ನು ಚಂದ್ರಪ್ಪ ಪ್ರೀತಿಸುತ್ತಿದ್ದ. ಈ ಬಗ್ಗೆ ಯುವತಿಯ ಪೋಷಕರು ಬುದ್ದಿ ಹೇಳಿದ್ದರೂ ಮತ್ತೆ ಸುತ್ತಾಟ ಮುಂದುವರಿಸಿದ್ದರು ಎನ್ನಲಾಗಿದೆ.</p>.<p>ಇದರಿಂದ ರೊಚ್ಚಿಗೆದ್ದ ಯುವತಿ ಕಡೆಯವರು ರೇವೂರ ಗ್ರಾಮದ ಹೊಲದಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ಜಿಲ್ಲೆಯ ಅಫಜಲಪುರ ತಾಲ್ಲೂಕಿನ ರೇವೂರ ಬಳಿ ದುಷ್ಕರ್ಮಿಗಳು ಹುಲ್ಲೂರ ಗ್ರಾಮದ ಚಂದ್ರಪ್ಪ (24) ಎಂಬ ಯುವಕನನ್ನು ಕೊಲೆ ಮಾಡಿ ಪರಾರಿಯಾಗಿದ್ದಾರೆ.</p>.<p>ಗ್ರಾಮದ ಯುವತಿಯನ್ನು ಚಂದ್ರಪ್ಪ ಪ್ರೀತಿಸುತ್ತಿದ್ದ. ಈ ಬಗ್ಗೆ ಯುವತಿಯ ಪೋಷಕರು ಬುದ್ದಿ ಹೇಳಿದ್ದರೂ ಮತ್ತೆ ಸುತ್ತಾಟ ಮುಂದುವರಿಸಿದ್ದರು ಎನ್ನಲಾಗಿದೆ.</p>.<p>ಇದರಿಂದ ರೊಚ್ಚಿಗೆದ್ದ ಯುವತಿ ಕಡೆಯವರು ರೇವೂರ ಗ್ರಾಮದ ಹೊಲದಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>