<p>ಅಫಜಲಪುರ: ದೇಸಾಯಿ ಕಲ್ಲೂರ ಗ್ರಾಮದ ವಿಜಯಕುಮಾರ ನಾಯಿಕೊಡಿ ಅವರು ಚಿತ್ರಕಲೆ ಸ್ಪರ್ಧೆಯಲ್ಲಿ ಅಂತರರಾಷ್ಟೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.</p>.<p>ವಿಜಯಕುಮಾರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿ.ಎ 5ನೇ ಸೆಮಿಸ್ಟರ್ ಓದುತ್ತಿದ್ದಾರೆ.</p>.<p>‘ಕೋಲ್ಕತ್ತಾದಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಚಿತ್ರಕಲೆ ಸ್ಪರ್ಧೆಯಲ್ಲಿ ವಿಜಯಕುಮಾರ ಭಾಗಿಯಾಗಲಿದ್ದಾರೆ’ ಎಂದು ನೆಹರು ಯುವ ಕೇಂದ್ರದ ರಾಜ್ಯ ಸಂಘಟಕರು ತಿಳಿಸಿದ್ದಾರೆ.</p>.<p>ವಿದ್ಯಾರ್ಥಿಯ ಸಾಧನೆಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಮಾಣಿಕರಾವ್ ಕುಲಕರ್ಣಿ, ಸಿಬ್ಬಂದಿ, ಗ್ರಾಮದ ಮುಖಂಡರು, ಸಹಪಾಠಿಗಳು ಹರ್ಷವ್ಯಕ್ತಪಡಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p>ಅಫಜಲಪುರ: ದೇಸಾಯಿ ಕಲ್ಲೂರ ಗ್ರಾಮದ ವಿಜಯಕುಮಾರ ನಾಯಿಕೊಡಿ ಅವರು ಚಿತ್ರಕಲೆ ಸ್ಪರ್ಧೆಯಲ್ಲಿ ಅಂತರರಾಷ್ಟೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.</p>.<p>ವಿಜಯಕುಮಾರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿ.ಎ 5ನೇ ಸೆಮಿಸ್ಟರ್ ಓದುತ್ತಿದ್ದಾರೆ.</p>.<p>‘ಕೋಲ್ಕತ್ತಾದಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಚಿತ್ರಕಲೆ ಸ್ಪರ್ಧೆಯಲ್ಲಿ ವಿಜಯಕುಮಾರ ಭಾಗಿಯಾಗಲಿದ್ದಾರೆ’ ಎಂದು ನೆಹರು ಯುವ ಕೇಂದ್ರದ ರಾಜ್ಯ ಸಂಘಟಕರು ತಿಳಿಸಿದ್ದಾರೆ.</p>.<p>ವಿದ್ಯಾರ್ಥಿಯ ಸಾಧನೆಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಮಾಣಿಕರಾವ್ ಕುಲಕರ್ಣಿ, ಸಿಬ್ಬಂದಿ, ಗ್ರಾಮದ ಮುಖಂಡರು, ಸಹಪಾಠಿಗಳು ಹರ್ಷವ್ಯಕ್ತಪಡಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>