<p>ಅಫಜಲಪುರ: ತಾಲ್ಲೂಕಿನ ಮಾಶಾಳ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಕಾಲು ಜಾರಿಬಿದ್ದು ಮೃತಪಟ್ಟಿದ್ದ ಮೈಹೆಬೂಬ್ ದೀವಟಗಿ ಕುಟುಂಬಕ್ಕೆ ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷ ಜೆ.ಎಂ.ಕೊರಬು ₹20,000 ಆರ್ಥಿಕ ನೆರವು ಒದಗಿಸಿದರು.</p>.<p>ಮೃತ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ‘ಕಾರ್ಮಿಕ ಮೈಹೆಬೂಬ ಸಾವು ನೋವು ತಂದಿದೆ. ನಾನು ವೈಯಕ್ತಿಕವಾಗಿ ಆರ್ಥಿಕ ಸಹಾಯ ಮಾಡಿದ್ದೇನೆ. ಮುಂದಿನ ದಿನಗಳಲ್ಲಿ ಸರ್ಕಾರ ಮಟ್ಟದಲ್ಲಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತೇನೆ’ ಎಂದರು.</p>.<p>ಕಾಂಗ್ರೆಸ್ ಮುಖಂಡರಾದ ನಾನಾಗೌಡ ಪಾಟೀಲ್,ಜಮೀಲ್ ಗೌಂಡಿ, ದುಂಡಪ್ಪ ಗೌಡಗೌಂವ,ಗುರುಶಾಂತಯ್ಯ ಝಳಕಿಮಠ,ರೇವಣಪ್ಪ ನಾಮಗೊಂಡ, ಜಾಕೀರ್ ಪಠಾಣ್,ಗೌಸ್ ಮನಿಯಾರ,ಬಾಬುಮಿಯಾ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-31-432746064</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅಫಜಲಪುರ: ತಾಲ್ಲೂಕಿನ ಮಾಶಾಳ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಕಾಲು ಜಾರಿಬಿದ್ದು ಮೃತಪಟ್ಟಿದ್ದ ಮೈಹೆಬೂಬ್ ದೀವಟಗಿ ಕುಟುಂಬಕ್ಕೆ ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷ ಜೆ.ಎಂ.ಕೊರಬು ₹20,000 ಆರ್ಥಿಕ ನೆರವು ಒದಗಿಸಿದರು.</p>.<p>ಮೃತ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ‘ಕಾರ್ಮಿಕ ಮೈಹೆಬೂಬ ಸಾವು ನೋವು ತಂದಿದೆ. ನಾನು ವೈಯಕ್ತಿಕವಾಗಿ ಆರ್ಥಿಕ ಸಹಾಯ ಮಾಡಿದ್ದೇನೆ. ಮುಂದಿನ ದಿನಗಳಲ್ಲಿ ಸರ್ಕಾರ ಮಟ್ಟದಲ್ಲಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತೇನೆ’ ಎಂದರು.</p>.<p>ಕಾಂಗ್ರೆಸ್ ಮುಖಂಡರಾದ ನಾನಾಗೌಡ ಪಾಟೀಲ್,ಜಮೀಲ್ ಗೌಂಡಿ, ದುಂಡಪ್ಪ ಗೌಡಗೌಂವ,ಗುರುಶಾಂತಯ್ಯ ಝಳಕಿಮಠ,ರೇವಣಪ್ಪ ನಾಮಗೊಂಡ, ಜಾಕೀರ್ ಪಠಾಣ್,ಗೌಸ್ ಮನಿಯಾರ,ಬಾಬುಮಿಯಾ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-31-432746064</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>