ಚಿಂಚೋಳಿ (ಕಲಬುರ್ಗಿ ಜಿಲ್ಲೆ): ಕೃಷಿ ಇಲಾಖೆ ಚಿಂಚೋಳಿ ರೈತ ಸಂಪರ್ಕ ಕೇಂದ್ರದಲ್ಲಿ ಸಹಾಯಕ ಕೃಷಿ ಅಧಿಕಾರಿಯಾಗಿ ಕೆಲಸ ನಿವ೯ಹಿಸುತ್ತಿದ್ದ ಗಂಗಾಧರ ಬಿರಾದಾರ (54) ಅವರು ಮಂಗಳವಾರ ಬೆಳಗಿನ ಜಾವ 4.30ಕ್ಕೆ ಹೃದಯಾಘಾತದಿಂದ ನಿಧನರಾದರು.
ಅಂತ್ಯಕ್ರಿಯೆ ಮಧ್ಯಾಹ್ನ 3.30ಕ್ಕೆ ಸ್ವಗ್ರಾಮವಾದ ವಿಜಯಪುರ ಜಿಲ್ಲೆಯ ಆಲಮೇಲ ತಾಲ್ಲೂಕಿನ ಕಡಣಿ ಗ್ರಾಮದಲ್ಲಿ ನಡೆಯಲಿದೆ.