ಕಲಬುರ್ಗಿ-1ರ ಉಪ ಕೃಷಿ ನಿರ್ದೇಶಕಿ ಡಾ.ಅನುಸೂಯಾ, ಸೇಡಂ-2ರ ಉಪ ಕೃಷಿ ನಿರ್ದೇಶಕ ಡಾ.ಸಮದ್ ಪಟೇಲ್, ಕೃಷಿ ವಿಜ್ಞಾನಿಗಳಾದ ಡಾ.ಎಂ.ಎಂ. ಧನಂಜಿ, ಡಾ.ರಾಜು ತೆಗ್ಗಳ್ಳಿ, ಡಾ.ರಾಚಪ್ಪ ಹಾವೇರಿ, ಸಹಾಯಕ ಕೃಷಿ ನಿರ್ದೇಶಕಿ ಡಾ.ಮಧುಮತಿ ಪಾಟೀಲ, ಅಫಜಲಪುರ, ಆಳಂದ, ಚಿಂಚೋಳಿ, ಚಿತ್ತಾಪುರ, ಕಲಬುರ್ಗಿ, ಜೇವರ್ಗಿ ಹಾಗೂ ಸೇಡಂ ತಾಲ್ಲೂಕುಗಳ ಸಹಾಯಕ ಕೃಷಿ ನಿರ್ದೇಶಕರು, ಕೃಷಿ ಇಲಾಖೆ ಕ್ಷೇತ್ರ ಮಟ್ಟದ ಅಧಿಕಾರಿಗಳು, ಕೃಷಿ ಸಂಶೋಧನಾ ಕೇಂದ್ರ ಮತ್ತು ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ಪಾಲ್ಗೊಂಡಿದ್ದರು.