<p><strong>ಕಲಬುರಗಿ</strong>: ‘ನಾನೂ ಸಚಿವ ಸ್ಥಾನದ ಆಕಾಂಕ್ಷಿ. ಹೈಕಮಾಂಡ್ ಗಮನಕ್ಕೂ ತಂದಿದ್ದೇನೆ. 2018ರಲ್ಲೂ ಆಕಾಂಕ್ಷಿಯಾಗಿದ್ದೆ’ ಎಂದು ಜೇವರ್ಗಿ ಶಾಸಕ ಡಾ. ಅಜಯ್ ಸಿಂಗ್ ತಿಳಿಸಿದರು.</p>.<p>‘ತಂದೆ ಧರ್ಮಸಿಂಗ್ ಅವರು ಕಠಿಣ ಪರಿಸ್ಥಿತಿಯಲ್ಲಿಯೂ ಪಕ್ಷ ಬಿಟ್ಟು ಹೋಗಲಿಲ್ಲ. ತಂದೆಯವರಂತೆ ನಾನೂ ಪಕ್ಷ ನಿಷ್ಠನಾಗಿದ್ದೇನೆ’ ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಬಿಚ್ಚಿಟ್ಟರು.</p>.<p>‘ಕೆಕೆಆರ್ಡಿಬಿ ಅಧ್ಯಕ್ಷನಾಗಿ ಈ ಭಾಗದ ಅಭಿವೃದ್ಧಿಗೆ ಕೆಲಸ ಮಾಡುತ್ತಿದ್ದೇನೆ. ನನ್ನ ಕೆಲಸವನ್ನು ಹೈಕಮಾಂಡ್ ಗಮನಿಸುವ ವಿಶ್ವಾಸವಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ‘ನಾನೂ ಸಚಿವ ಸ್ಥಾನದ ಆಕಾಂಕ್ಷಿ. ಹೈಕಮಾಂಡ್ ಗಮನಕ್ಕೂ ತಂದಿದ್ದೇನೆ. 2018ರಲ್ಲೂ ಆಕಾಂಕ್ಷಿಯಾಗಿದ್ದೆ’ ಎಂದು ಜೇವರ್ಗಿ ಶಾಸಕ ಡಾ. ಅಜಯ್ ಸಿಂಗ್ ತಿಳಿಸಿದರು.</p>.<p>‘ತಂದೆ ಧರ್ಮಸಿಂಗ್ ಅವರು ಕಠಿಣ ಪರಿಸ್ಥಿತಿಯಲ್ಲಿಯೂ ಪಕ್ಷ ಬಿಟ್ಟು ಹೋಗಲಿಲ್ಲ. ತಂದೆಯವರಂತೆ ನಾನೂ ಪಕ್ಷ ನಿಷ್ಠನಾಗಿದ್ದೇನೆ’ ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಬಿಚ್ಚಿಟ್ಟರು.</p>.<p>‘ಕೆಕೆಆರ್ಡಿಬಿ ಅಧ್ಯಕ್ಷನಾಗಿ ಈ ಭಾಗದ ಅಭಿವೃದ್ಧಿಗೆ ಕೆಲಸ ಮಾಡುತ್ತಿದ್ದೇನೆ. ನನ್ನ ಕೆಲಸವನ್ನು ಹೈಕಮಾಂಡ್ ಗಮನಿಸುವ ವಿಶ್ವಾಸವಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>