<p>ಆಳಂದ ಕೇಂದ್ರ ಹೊಸ ಬಸ್ ನಿಲ್ದಾಣ ಕಾಮಗಾರಿ ಹಿನ್ನೆಲೆ ಪ್ರಯಾಣಿಕರಿಗೆ ಮೂಲಸೌಕರ್ಯ ಮರೀಚಿಕೆಯಾಗಿದೆ.</p>.<p>ಕಾಮಗಾರಿ ಕುಂಟುತ್ತಾ ಸಾಗಿದ್ದು, ಅಧಿಕಾರಿಗಳು ಪರ್ಯಾಯ ವ್ಯವಸ್ಥೆ ಮಾಡದೇ ನಿರ್ಲಕ್ಷ್ಯ ವಹಿಸಿದ್ದಾರೆ. ಇನ್ನೊಂದೆಡೆ ಸರಿಯಾದ ಸಮಯಕ್ಕೆ ಬಸ್ ಹೋಗದೆ ಪ್ರಯಾಣಿಕರು ಹಿಡಿಶಾಪ ಹಾಕುತ್ತಿದ್ದಾರೆ. ಚಾಲಕ– ನಿರ್ವಾಹಕರಂತು ಬಸ್ ರಸ್ತೆ ಮೇಲೆ ತೆಗೆದುಕೊಂಡು ಹೋಗಲು ಹರಸಾಹಸ ಪಡುತ್ತಿದ್ದಾರೆ.</p>.<p>ಈಗ ಬೇಸಿಗೆ ಶುರು ಆಗಿದ್ದು, ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಕುಳಿತುಕೊಳ್ಳುವ ಆಸನ ಕೂಡ ಇಲ್ಲ. ಇದರಿಂದ ಮಾನವ ಹಕ್ಕುಗಳ ಉಲ್ಲಂಘನೆ ಆಗುತ್ತಿದೆ. ಕೂಡಲೇ ಅಧಿಕಾರಿಗಳು ಮೂಲಸೌಕರ್ಯ ವ್ಯವಸ್ಥೆ ಮಾಡಬೇಕು.</p>.<p>ಮಹಾದೇವ ಎಸ್.ಕಾಂಬಳೆ, ಸಾಮಾಜಿಕ ಕಾರ್ಯಕರ್ತ, ಬಬಲೇಶ್ವರ (ಆಳಂದ)</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-31-2078763178</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಆಳಂದ ಕೇಂದ್ರ ಹೊಸ ಬಸ್ ನಿಲ್ದಾಣ ಕಾಮಗಾರಿ ಹಿನ್ನೆಲೆ ಪ್ರಯಾಣಿಕರಿಗೆ ಮೂಲಸೌಕರ್ಯ ಮರೀಚಿಕೆಯಾಗಿದೆ.</p>.<p>ಕಾಮಗಾರಿ ಕುಂಟುತ್ತಾ ಸಾಗಿದ್ದು, ಅಧಿಕಾರಿಗಳು ಪರ್ಯಾಯ ವ್ಯವಸ್ಥೆ ಮಾಡದೇ ನಿರ್ಲಕ್ಷ್ಯ ವಹಿಸಿದ್ದಾರೆ. ಇನ್ನೊಂದೆಡೆ ಸರಿಯಾದ ಸಮಯಕ್ಕೆ ಬಸ್ ಹೋಗದೆ ಪ್ರಯಾಣಿಕರು ಹಿಡಿಶಾಪ ಹಾಕುತ್ತಿದ್ದಾರೆ. ಚಾಲಕ– ನಿರ್ವಾಹಕರಂತು ಬಸ್ ರಸ್ತೆ ಮೇಲೆ ತೆಗೆದುಕೊಂಡು ಹೋಗಲು ಹರಸಾಹಸ ಪಡುತ್ತಿದ್ದಾರೆ.</p>.<p>ಈಗ ಬೇಸಿಗೆ ಶುರು ಆಗಿದ್ದು, ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಕುಳಿತುಕೊಳ್ಳುವ ಆಸನ ಕೂಡ ಇಲ್ಲ. ಇದರಿಂದ ಮಾನವ ಹಕ್ಕುಗಳ ಉಲ್ಲಂಘನೆ ಆಗುತ್ತಿದೆ. ಕೂಡಲೇ ಅಧಿಕಾರಿಗಳು ಮೂಲಸೌಕರ್ಯ ವ್ಯವಸ್ಥೆ ಮಾಡಬೇಕು.</p>.<p>ಮಹಾದೇವ ಎಸ್.ಕಾಂಬಳೆ, ಸಾಮಾಜಿಕ ಕಾರ್ಯಕರ್ತ, ಬಬಲೇಶ್ವರ (ಆಳಂದ)</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-31-2078763178</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>