ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ವಿಧಾನ ಪರಿಷತ್ ಮಾಜಿ ಸದಸ್ಯ ಅಲ್ಲಮಪ್ರಭು ಪಾಟೀಲ, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಕೇದಾರಲಿಂಗಯ್ಯ ಹಿರೇಮಠ, ನಿವೃತ್ತ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಗೊಲ್ಲಾಳಪ್ಪ ಯಾತನೂರ, ಜಿ.ಪಂ ಮಾಜಿ ಸದಸ್ಯರಾದ ಶಾಂತಪ್ಪ ಕೂಡಲಗಿ, ಮರೆಪ್ಪ ಬಡಿಗೇರ, ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಡಿ.ಜಿ.ಸಾಗರ, ಅಂಬೇಡ್ಕರ್ ಜಯಂತಿ ಸಮಿತಿ ಅಧ್ಯಕ್ಷ ರಾಯಪ್ಪ ಬಾರಿಗಿಡ, ಮುಖಂಡರಾದ ಸುಭಾಷ ಚನ್ನೂರ, ಯಶವಂತ ಆಂದೋಲಾ, ಪುಂಡಲೀಕ ಗಾಯಕವಾಡ, ಮಲ್ಲಣ್ಣ ಕೊಡಚಿ ಭಾಗವಹಿಸುವರು ಎಂದರು.