ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರ್ಗಿ: ಅಂಬೇಡ್ಕರ್ ಪ್ರತಿಮೆಗೆ ಜಿಲ್ಲಾಧಿಕಾರಿ ‌ಮಾಲಾರ್ಪಣೆ

Last Updated 14 ಏಪ್ರಿಲ್ 2020, 7:49 IST
ಅಕ್ಷರ ಗಾತ್ರ

ಕಲಬುರ್ಗಿ: ಡಾ.ಬಾಬಾ ಸಾಹೇಬ ಅಂಬೇಡ್ಕರ್ ಜಯಂತಿ ಅಂಗವಾಗಿ ನಗರದ ಜಗತ್ ವೃತ್ತದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಜಿಲ್ಲಾಧಿಕಾರಿ ‌ಶರತ್ ಬಿ. ಹಾಗೂ ಪೊಲೀಸ್ ‌ಕಮಿಷನರ್ ಸತೀಶಕುಮಾರ್ ‌ಎನ್. ಮಾಲಾರ್ಪಣೆ ಮಾಡಿದರು.

ಲಾಕ್‌ಡೌನ್ ಪ್ರಯುಕ್ತ ‌ಜಿಲ್ಲಾಡಳಿತ ಸರಳವಾಗಿ ಜಯಂತಿ ಆಚರಣೆ ಮಾಡಿದೆ.

ಜಿಲ್ಲಾ ‌ಅಂಬೇಡ್ಕರ್ ಆಚರಣಾ‌ ಸಮಿತಿ ಹಾಗೂ ವಿವಿಧ ದಲಿತ ಸಂಘಟನೆಗಳು ಮೇ 28ರಂದು ಅಂಬೇಡ್ಕರ್ ಜಯಂತಿ ಹಾಗೂ ‌ಬುದ್ಧ ಪೂರ್ಣಿಮೆಯನ್ನು ಅದ್ಧೂರಿಯಾಗಿ ‌ಆಚರಿಸಲು‌ ತೀರ್ಮಾನಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT